ಬ್ರೇಕಿಂಗ್ ನ್ಯೂಸ್
14-09-21 12:09 pm Headline Karnataka News Network ಕ್ರೈಂ
ಉತ್ತರ ಪ್ರದೇಶ, ಸೆ.14: ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ವೋರ್ವ 25 ವರ್ಷದ ಯುವತಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದು, ಘಟನೆಯ ವಿಡಿಯೋ ಮೊಬೈಲ್ನಲ್ಲಿ ಸೆರೆಹಿಡಿದು ಬ್ಲಾಕ್ಮೇಲ್ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇದರಿಂದ ಮನನೊಂದು ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಅತ್ಯಾಚಾರವೆಸಗಿರುವ ಪೊಲೀಸ್ ಕಾನ್ಸ್ಟೇಬಲ್ ಖುದ್ದಾಗಿ ಯುವತಿಯ ಚಿಕ್ಕಪ್ಪನಾಗಿದ್ದು, ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದು ಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಆಕೆಯ ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆಂದು ಉಪ ಪೊಲೀಸ್ ಆಯುಕ್ತ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.

ಸಂತ್ರಸ್ತೆ ಗರ್ಭಿಣಿಯಾಗುತ್ತಿದ್ದಂತೆ ಆಕೆಗೆ ಗರ್ಭನಿರೋಧಕ ಮಾತ್ರ ಸಹ ನೀಡಿದ್ದನು ಎಂದು ಪೊಲೀಸರು ತಿಳಿಸಿದ್ದು, ಕಳೆದ ಭಾನುವಾರ ಹೊಟೇಲ್ವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಲು ಯತ್ನಿಸಿದಾಗ ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಈ ವೇಳೆ ಆಕೆಯ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರಿಂದ ತಪ್ಪಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಇದರ ಬೆನ್ನಲ್ಲೇ ಗಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ನಡೆಸಿದ್ದಾಳೆಂದು ತಿಳಿದು ಬಂದಿದೆ. ತಕ್ಷಣವೇ ಘಟನಾ ಅಲ್ಲಿಗೆ ತೆರಳಿರುವ ಪೊಲೀಸರು ಯುವತಿಯ ರಕ್ಷಣೆ ಮಾಡಿದ್ದಾರೆ.
ಕೋರ್ಟ್ನಲ್ಲಿ ಯುವತಿಯ ಹೇಳಿಕೆ ದಾಖಲು ಮಾಡಿದ ನಂತರ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಬಂಧನ ಮಾಡಲಾಗುವುದು ಎಂದು ಪ್ರಮೋದ್ ಕುಮಾರ್ ಭರವಸೆ ನೀಡಿದ್ದಾರೆ.
The accused, a traffic head constable in Uttar Pradesh, allegedly raped the woman on several occasions and filmed the incident to blackmail her.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm