ಬ್ರೇಕಿಂಗ್ ನ್ಯೂಸ್
14-09-21 12:49 pm Mangaluru Correspondent ಕ್ರೈಂ
ಮಂಗಳೂರು, ಸೆ.14 : ಕೌಟುಂಬಿಕ ಕಲಹದಲ್ಲಿ ಪತಿಯೇ ಪತ್ನಿ ಮತ್ತು ತನ್ನ ಪುತ್ರನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ನಗರದ ಸೇರಾವೋ ರಸ್ತೆ ಕಂಪೌಂಡ್ ನಿವಾಸಿ ರಮೇಶ್ ಬಂಗೇರಾ (54) ಪ್ರಕರಣದ ಆರೋಪಿ. ಬೇಬಿ ಕುಂದರ್ ಮತ್ತು ಅಶ್ವಿನ್ ಹಲ್ಲೆಗೊಳಗಾದವರು.
ಬೇಬಿ ಕುಂದರ್ ಅವರು ತನ್ನ ಗಂಡ ರಮೇಶ್ ಬಂಗೇರ ಮತ್ತು ಮಗ ಅಶ್ವಿನ್ ಜತೆಯಲ್ಲಿ ವಾಸಿಸುತ್ತಿದ್ದಾರೆ. ಸೆ.11ರಂದು ರಾತ್ರಿ 10:30ಕ್ಕೆ ಗಂಡ ರಮೇಶ್ ಬಂಗೇರಾ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಈ ಜಾಗ ನನ್ನದ್ದು, ನೀವಿಬ್ಬರೂ ಇಲ್ಲಿಂದ ಹೋಗಿ ಎಂದು ಹೇಳಿ ಚೂರಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ.
ಈ ಸಂದರ್ಭ ಬೇಬಿ ಕುಂದರ್ ಅವರ ಎಡಕೈ ಮಣಿಗಂಟಿಗೆ ಗಾಯವಾಗಿದೆ. ಇದನ್ನು ನೋಡಿ ಮಗ ಅಶ್ವಿನ್ ತಡೆಯಲು ಬಂದಾಗ ಅಶ್ವಿನ್ನ ಬಲ ಕೈಗೂ ಗಾಯವಾಗಿದೆ. ಬೊಬ್ಬೆ ಕೇಳಿದ ನೆರೆಕರೆಯವರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.ಈ ಘಟನೆಯ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Family dispute Husband stabs wife and son. Both are admitted to hospital for treatment. A case has been registered at the Kankanady town police station.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm