ಬ್ರೇಕಿಂಗ್ ನ್ಯೂಸ್
14-09-21 01:36 pm Mangaluru Correspondent ಕ್ರೈಂ
ಬಂಟ್ವಾಳ, ಸೆ.14: ಪಾಂಡವರಕಲ್ಲು ನಿವಾಸಿ ರಫೀಕ್(20) ಎಂಬಾತನನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಿದ್ದೀಕ್ ನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಿದ್ದೀಕ್ ಜೊತೆಗೆ ರಫೀಕ್ ಕ್ಷುಲ್ಲಕ ಕಾರಣಗಳಿಗಾಗಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದ್ದು ಇದರಿಂದ ಬೇಸತ್ತಿದ್ದ ಸಿದ್ದೀಕ್ ಈತನಿಗೆ ಬುದ್ದಿ ಕಲಿಸಬೇಕೆಂದು ಪ್ಲಾನ್ ಹಾಕಿದ್ದ. ಭಾನುವಾರ ಸಂಜೆ 6 ಗಂಟೆ ವೇಳೆಗೆ ಮನೆಯ ಬಳಿ ಶಟ್ಲ್ ಆಡುತ್ತಿದ್ದ ಸಮಯ ರಫೀಕ್ನನ್ನು ಅಲ್ಲಿನ ಸಮೀಪದ ಗುಡ್ಡ ಪ್ರದೇಶಕ್ಕೆ ಸಿಗರೇಟು ಸೇದುವ ನೆಪದಲ್ಲಿ ಕರೆದುಕೊಂಡು ಹೋಗಿದ್ದ. ಅಲ್ಲಿ ಸಿದ್ದೀಕ್ ತಾನು ತಂದಿದ್ದ ಚಾಕುವಿನಿಂದ ರಫೀಕ್ ಕುತ್ತಿಗೆ, ಎದೆ ಮತ್ತು ಹೊಟ್ಟೆಗೆ ತಿವಿದು ಕೊಲೆ ಮಾಡಿದ್ದಾನೆ.

ತೀವ್ರ ರಕ್ರಸ್ರಾವದಿಂದ ನೆಲಕ್ಕೆ ಬಿದ್ದವನ ಮೇಲೆ ಕಲ್ಲು ಎತ್ತಿ ಹಾಕಿ, ಕೊಲೆ ಮಾಡಿದ್ದ. ರಫೀಕ್ ಮೃತಪಟ್ಟಿರುವುದನ್ನು ಖಚಿತಪಡಿಸಿ, ಬಳಿಕ ತನ್ನ ಗೆಳೆಯ ಪಯಾಝ್ ಎಂಬಾತನ ನೆರವು ಪಡೆದು ಕಾರಿನಲ್ಲಿ ಮೃತದೇಹವನ್ನು ಇಟ್ಟುಕೊಂಡು ಕೊಡ್ಯಮಲೆ ಕಾಡು ಪ್ರದೇಶದ ಮೋರಿಯಲ್ಲಿ ಹರಿಯುತ್ತಿರುವ ನೀರಿಗೆ ಬಿಸಾಕಿದ್ದ. ಈ ಬಗ್ಗೆ ಶಂಕೆಯ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಆರೋಪಿ ಕೃತ್ಯಕ್ಕೆ ಬಳಸಿದ ಮಾರುತಿ ಆಲ್ಟೋ ಕಾರು, ಚಾಕು, ಕೃತ್ಯದ ವೇಳೆ ಆತ ತೊಟ್ಟಿದ್ದ ವಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಗಾಂಜಾ ಸೇವನೆಯ ನಶೆಯಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read: ಪುಂಜಾಲಕಟ್ಟೆ ; ಯುವಕನ ಹೊಡೆದು ಕೊಲೆ, ಸ್ವಂತ ಅತ್ತೆ ಮಗನಿಂದಲೇ ಕೃತ್ಯ!
Police arrested one accused for murder case youth in Bantwal.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm