ಬ್ರೇಕಿಂಗ್ ನ್ಯೂಸ್
09-09-20 01:13 pm Headline Karnataka News Network ಕ್ರೈಂ
ಹೈದ್ರಾಬಾದ್, ಸಪ್ಟೆಂಬರ್ 9: ಕಿರುತೆರೆಯ ಖ್ಯಾತ ಕಲಾವಿದೆ ಯುವನೋರ್ವನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಶ್ರಾವಣಿ ಬಾತ್ ರೂಮಿಗೆ ತೆರಳಿದ್ದಾಳೆ. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬರದಿದ್ದರಿಂದ ಅನುಮಾನಗೊಂಡ ಪೋಷಕರು ಬಾತ್ ರೂಮ್ ಬಾಗಿಲು ಒಡೆದಿದ್ದಾರೆ. ಈ ವೇಳೆ ಶ್ರಾವಣಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬದವರು ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ನಟಿಯ ಪೋಷಕರು ತಿಳಿಸಿದ್ದಾರೆ.
ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗಿನ ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದರು. ಪ್ರಸ್ತುತ ಈಕೆ ಮಾನಸು ಮಮತಾ, ಮೌನ ರಾಗಂ ಧಾರಾವಾಹಿಗಳಲ್ಲಿ ಹಾಗೂ ಇತರೆ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು.

ಈ ಮಧ್ಯೆ ಕೆಲ ವರ್ಷಗಳ ಹಿಂದೆ ಕಾಕಿನಾಡದ ಗೊಲ್ಲಾಪ್ರೊಲುವಿನ ದೇವರಾಜು ರೆಡ್ಡಿ ಎಂಬಾತನ ಪರಿಚಯವಾಗಿದೆ. ತನಗೆ ಪೋಷಕರು ಇಲ್ಲ ಎಂದು ಹೇಳಿಕೊಂಡಿರುವ ಈತ ಕೆಲ ದಿನಗಳ ಬಳಿಕ ಶ್ರಾವಣಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ನೊಂದ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಾರಣದಿಂದಲೇ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಶ್ರಾವಣಿ ಪೋಷಕರು ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am