ಬ್ರೇಕಿಂಗ್ ನ್ಯೂಸ್
09-09-20 01:13 pm Headline Karnataka News Network ಕ್ರೈಂ
ಹೈದ್ರಾಬಾದ್, ಸಪ್ಟೆಂಬರ್ 9: ಕಿರುತೆರೆಯ ಖ್ಯಾತ ಕಲಾವಿದೆ ಯುವನೋರ್ವನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಶ್ರಾವಣಿ ಬಾತ್ ರೂಮಿಗೆ ತೆರಳಿದ್ದಾಳೆ. ಹೀಗೆ ಹೋದವಳು ಕೆಲ ಹೊತ್ತಾದರೂ ವಾಪಸ್ ಬರದಿದ್ದರಿಂದ ಅನುಮಾನಗೊಂಡ ಪೋಷಕರು ಬಾತ್ ರೂಮ್ ಬಾಗಿಲು ಒಡೆದಿದ್ದಾರೆ. ಈ ವೇಳೆ ಶ್ರಾವಣಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಕುಟುಂಬದವರು ನಟಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ನಟಿಯ ಪೋಷಕರು ತಿಳಿಸಿದ್ದಾರೆ.
ಕಳೆದ 8 ವರ್ಷಗಳಿಂದ ಶ್ರಾವಣಿ ತೆಲುಗಿನ ಧಾರಾವಾಹಿಗಳಲ್ಲಿ ನಟನೆ ಮಾಡುತ್ತಿದ್ದರು. ಪ್ರಸ್ತುತ ಈಕೆ ಮಾನಸು ಮಮತಾ, ಮೌನ ರಾಗಂ ಧಾರಾವಾಹಿಗಳಲ್ಲಿ ಹಾಗೂ ಇತರೆ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದರು.

ಈ ಮಧ್ಯೆ ಕೆಲ ವರ್ಷಗಳ ಹಿಂದೆ ಕಾಕಿನಾಡದ ಗೊಲ್ಲಾಪ್ರೊಲುವಿನ ದೇವರಾಜು ರೆಡ್ಡಿ ಎಂಬಾತನ ಪರಿಚಯವಾಗಿದೆ. ತನಗೆ ಪೋಷಕರು ಇಲ್ಲ ಎಂದು ಹೇಳಿಕೊಂಡಿರುವ ಈತ ಕೆಲ ದಿನಗಳ ಬಳಿಕ ಶ್ರಾವಣಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಇದರಿಂದ ನೊಂದ ನಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಇದೇ ಕಾರಣದಿಂದಲೇ ಶ್ರಾವಣಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಶ್ರಾವಣಿ ಪೋಷಕರು ಎಸ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm