ಬ್ರೇಕಿಂಗ್ ನ್ಯೂಸ್
09-09-20 01:29 pm Mangalore Reporter ಕ್ರೈಂ
ಬಂಟ್ವಾಳ, ಸೆಪ್ಟೆಂಬರ್ 9: ಬಾಡಿಗೆ ಮನೆಯೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಪೊಲೀಸರು 19.97 ಲಕ್ಷ ಮೌಲ್ಯದ 40 ಕೇಜಿ ಗಾಂಜಾವನ್ನು ಪತ್ತೆ ಮಾಡಿದ್ದಾರೆ.
ಬಂಟ್ವಾಳ ತಾಲೂಕು ಬಿ ಮುಡಾ ಗ್ರಾಮದ ಮದ್ದ ಎಂಬಲ್ಲಿ ಮಹಮ್ಮದ್ ಯಂ. ಎಂಬವರಿಗೆ ಸೇರಿದ ಬಾಡಿಗೆ ಮನೆಗೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದರು. ದಾಳಿ ವೇಳೆ, ಮನೆಯಲ್ಲಿ ಎರಡು ಪಾಲಿಥೀನ್ ಚೀಲಗಳಲ್ಲಿ ಗಾಂಜಾ ಗಿಡದ ಮೊಗ್ಗು , ಎಲೆ , ಕಡ್ಡಿಗಳನ್ನು ತುಂಬಿಸಿಟ್ಟಿದ್ದು ಪತ್ತೆಯಾಗಿದೆ. ಅರೆ ಒಣಗಿದ್ದ ಗಾಂಜಾವನ್ನು ಮಾರಾಟದ ಉದ್ದೇಶದಿಂದ ಶೇಖರಣೆ ಮಾಡಿದ್ದರು. ಈ ವೇಳೆ, ಬಂಟ್ವಾಳ ಮೂಡ ಗ್ರಾಮದ ನಿವಾಸಿ ಅಹಮ್ಮದ್ ಸಾಬೀತ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಆರೋಪಿ ಮಹಮ್ಮದ್ ಅನ್ಸಾರ್ ಪರಾರಿಯಾಗಿದ್ದಾನೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ NDPS Act 1985 ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm