ಬ್ರೇಕಿಂಗ್ ನ್ಯೂಸ್
09-09-20 01:29 pm Mangalore Reporter ಕ್ರೈಂ
ಬಂಟ್ವಾಳ, ಸೆಪ್ಟೆಂಬರ್ 9: ಬಾಡಿಗೆ ಮನೆಯೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಪೊಲೀಸರು 19.97 ಲಕ್ಷ ಮೌಲ್ಯದ 40 ಕೇಜಿ ಗಾಂಜಾವನ್ನು ಪತ್ತೆ ಮಾಡಿದ್ದಾರೆ.
ಬಂಟ್ವಾಳ ತಾಲೂಕು ಬಿ ಮುಡಾ ಗ್ರಾಮದ ಮದ್ದ ಎಂಬಲ್ಲಿ ಮಹಮ್ಮದ್ ಯಂ. ಎಂಬವರಿಗೆ ಸೇರಿದ ಬಾಡಿಗೆ ಮನೆಗೆ ಪೊಲೀಸರು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದರು. ದಾಳಿ ವೇಳೆ, ಮನೆಯಲ್ಲಿ ಎರಡು ಪಾಲಿಥೀನ್ ಚೀಲಗಳಲ್ಲಿ ಗಾಂಜಾ ಗಿಡದ ಮೊಗ್ಗು , ಎಲೆ , ಕಡ್ಡಿಗಳನ್ನು ತುಂಬಿಸಿಟ್ಟಿದ್ದು ಪತ್ತೆಯಾಗಿದೆ. ಅರೆ ಒಣಗಿದ್ದ ಗಾಂಜಾವನ್ನು ಮಾರಾಟದ ಉದ್ದೇಶದಿಂದ ಶೇಖರಣೆ ಮಾಡಿದ್ದರು. ಈ ವೇಳೆ, ಬಂಟ್ವಾಳ ಮೂಡ ಗ್ರಾಮದ ನಿವಾಸಿ ಅಹಮ್ಮದ್ ಸಾಬೀತ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಆರೋಪಿ ಮಹಮ್ಮದ್ ಅನ್ಸಾರ್ ಪರಾರಿಯಾಗಿದ್ದಾನೆ.

ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ NDPS Act 1985 ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm