ಬ್ರೇಕಿಂಗ್ ನ್ಯೂಸ್
19-09-21 01:52 pm Mangaluru Correspondent ಕ್ರೈಂ
Photo credits : Representational
ಪಡುಬಿದ್ರಿ, ಸೆ.19 : ಮಂಗಳೂರು- ಮುಂಬಯಿ ಕೊಂಕಣ ರೈಲ್ವೆಯಲ್ಲಿ ಕಳ್ಳತನ ಪ್ರಕರಣ ಮುಂದುವರಿದಿದ್ದು, ಉಡುಪಿ ಜಿಲ್ಲೆಯ ಎಲ್ಲೂರು ನಿವಾಸಿ ಸುಚಿತಾ ಕುಸುಮಾಕರ್ ಶೆಟ್ಟಿಯವರ ಬೆಲೆ ಬಾಳುವ ಮೊಬೈಲ್ ಸಹಿತ ನಗದು ಇದ್ದ ಪರ್ಸ್ ಅನ್ನು ಸೆ.16 ರ ರಾತ್ರಿ ಕಳವು ಮಾಡಿರುವ ಬಗ್ಗೆ ದೂರು ನೀಡಿದ್ದಾರೆ.
ಪರ್ಸ್ನಲ್ಲಿ 75 ಸಾವಿರ ರೂ. ಮೌಲ್ಯದ ಮೊಬೈಲ್, 12 ಸಾವಿರ ರೂ. ನಗದು ಇನ್ನಿತರ ವಸ್ತುಗಳಿದ್ದವು. ಸುಚಿತಾ ಅವರು ಬೆಲೆ ಬಾಳುವ ವಜ್ರ ಮತ್ತು ಚಿನ್ನಾಭರಣಗಳನ್ನು ಸೀಟ್ನಡಿ ಇರಿಸಿದ್ದ ಬ್ಯಾಗ್ನಲ್ಲಿಟ್ಟಿದ್ದರು. ಹಾಗಾಗಿ ಅವುಗಳು ಕಳವಾಗಿಲ್ಲ. ಮುಂಬೈ ಬಂಟರ ಸಂಘದ ನಗರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಚಿತಾ ಕುಸುಮಾಕರ್ ಶೆಟ್ಟಿ ಮುಂಬಯಿಗೆ ತೆರಳಲು ಉಡುಪಿಯಲ್ಲಿ ಮತ್ಸ್ಯ ಗಂಧ ರೈಲು ಹತ್ತಿದ್ದರು. ರೈಲಿನ ಎಸಿ ಕೋಚ್ನಲ್ಲಿ ಸಹೋದರಿಯೊಂದಿಗೆ ಪ್ರಯಾಣ ಬೆಳೆಸಿದ್ದರು.

ಉಡುಪಿಯಿಂದ ಹೊರಟ ರೈಲು ತಡರಾತ್ರಿ ಪನ್ವೇಲ್ ಸಮೀಪದ ರೋಹಾ - ನಾಗೋಥಾಣೆಗೆ ತಲುಪಿದ್ದಾಗ ಸುಚಿತಾರಿಗೆ ನಿದ್ದೆ ಆವರಿಸಿದ್ದು ಮುಂಜಾನೆ 3.40ರ ವೇಳೆ ತಲೆದಿಂಬಿನಡಿ ಇಟ್ಟಿದ್ದ ಪರ್ಸ್ನ್ನು ಕಳ್ಳರು ಎಳೆದುಕೊಂಡು ಹೋಗಿದ್ದಾರೆ. ಕಂಪಾರ್ಟ್ಮೆಂಟಿನ ಕೊನೆಯ ಸೀಟ್ ನಲ್ಲಿ ಮಲಗಿದ್ದ ಕಾರಣ ಪರ್ಸ್ ಎಳೆದು ಬಾಗಿಲಿನ ಮೂಲಕ ಓಡಿ ಹೋಗಿದ್ದಾನೆ. ಈ ಸಂದರ್ಭ ಅವರು ಬೊಬ್ಬಿಟ್ಟರೂ ಯಾರೊಬ್ಬರೂ ಸಹಾಯಕ್ಕೆ ಬರಲಿಲ್ಲ.
ರೈಲ್ವೆ ಇಲಾಖೆಯ ನಿವೃತ್ತ ಅಧಿಕಾರಿಯೊಬ್ಬರ ಪ್ರಕಾರ, ಮುಂಬೈಯಿಂದ ಮಂಗಳೂರಿಗೆ ಬರುವ ಮತ್ಸ್ಯ ಗಂಧ ರೈಲಿನಲ್ಲಿ ಎರಡು ಕುಖ್ಯಾತ ಕಳ್ಳರ ತಂಡಗಳು ನಿರಂತರ ಕಳವು ಕೃತ್ಯದಲ್ಲಿ ತೊಡಗಿವೆ. ಆದರೆ ರೈಲ್ವೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ್ದಾರೆ.
Udupi Robbery in Matsyagandha train Man robbed of 75 Thousand. The railway police are showing negligence it is said in this case.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm