ಬ್ರೇಕಿಂಗ್ ನ್ಯೂಸ್
19-09-21 03:24 pm Headline Karnataka News Network ಕ್ರೈಂ
ಬೆಳಗಾವಿ, ಸೆ.19: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದ ತಪ್ಪಿಗೆ ಪತ್ನಿಗೆ ಇನ್ನಿಲ್ಲದ ಕಿರುಕುಳ ನೀಡಿದ್ದಾರೆ. ಇದರಿಂದ ಬೇಸತ 4 ತಿಂಗಳ ಗರ್ಭಿಣಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಪಾಪಿ ಪತಿಯನ್ನು ಅರೆಸ್ಟ್ ಮಾಡುತ್ತಲೇ ಪತ್ನಿ ಸಾವಿನ ನಿಜಬಣ್ಣ ಬಿಚ್ಚಿಟ್ಟಿದ್ದಾನೆ.
ಬೆಳಗಾವಿ ಜಿಲ್ಲೆಯ ಖಂಜರ್ ಗಲ್ಲಿಯ ನಿವಾಸಿಯಾಗಿರುವ ಮುಸ್ಕಾನ್ ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಮಹಿಳೆ. ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮುಸ್ಕಾನ್ ಅವರನ್ನು ಬೆಳಗಾವಿಯ ಶಹಾಪುರದ ಆಳವಣಗಲ್ಲಿಯ ರೋಹಿಮ್ ಎಂಬಾತನ ಜೊತೆಗೆ ಮದುವೆ ಮಾಡಿ ಕೊಡಲಾಗಿತ್ತು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.

ದಿನ ಕಳೆಯುತ್ತಿದ್ದಂತೆಯೇ ಪತಿ ರೋಹಿಮ್ ನಿಜಬಣ್ಣ ಬಯಲಾಗಿತ್ತು. ಮುಸ್ಕಾನ್ಳ ದೂರದ ಸಂಬಂಧಿಯ ಜೊತೆಗೆ ರೋಹಿಮ್ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ಮುಸ್ಕಾನ್ ಪತಿಯನ್ನು ಪ್ರಶ್ನಿಸಿದ್ದಾಳೆ. ಇಷ್ಟಕ್ಕೆ ಸಿಟ್ಟಾದ ರೋಹಿತ್ ನಿತ್ಯವೂ ಗಾಂಜಾ ಸೇವಿಸಿ ಗರ್ಭಿಣಿ ಪತ್ನಿಗೆ ಕಿರುಕುಳ ನೀಡೋದಕ್ಕೆ ಶುರು ಮಾಡಿದ್ದಾನೆ. ಇದೇ ಕಾರಣದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ರೋಹಿಮ್ ವಿರುದ್ದ ವರದಕ್ಷಿಣೆ ಕಿರುಕುಳ, ಚಿತ್ರಹಿಂಸೆ, ದೈಹಿಕ ಹಿಂಸೆ, ಆತ್ಮಹತ್ಯೆ ಪ್ರಚೋದನೆ ಅಡಿಯಲ್ಲಿ ಪ್ರಕರಣದ ದಾಖಲಿಸಿದ್ದಾರೆ. ಈ ಕುರಿತು ಬೆಳಗಾವಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Belagavi Illicit affair of husband wife who questioned it tourcheted to death four month old pregnant ends life.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm