ಬ್ರೇಕಿಂಗ್ ನ್ಯೂಸ್
21-09-21 01:51 pm Headline Karnataka News Network ಕ್ರೈಂ
ಪಾಟ್ನಾ, ಸೆ.21 : ಬಿಹಾರದ ಹಲವೆಡೆ ರೈಲ್ವೆ ಸೇತುವೆಗಳು ಮತ್ತು ರೈಲು ಹಳಿಗಳನ್ನು ಗುರಿಯಾಗಿಸಿ ಐಎಸ್ಐ ಪ್ರೇರಿತ ಭಯೋತ್ಪಾದಕರ ಗುಂಪಿನ ಸದಸ್ಯರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ದೆಹಲಿ ಪೊಲೀಸರು ಇತ್ತೀಚೆಗೆ ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ತಿಳಿಸಿದ್ದಾರೆ.
ದೆಹಲಿಯಲ್ಲಿ ಬಂಧನಕ್ಕೀಡಾಗಿರುವ ಪಾಕಿಸ್ಥಾನದ ಐಎಸ್ಐ ಪ್ರೇರಿತ ಶಂಕಿತ ಉಗ್ರರನ್ನು ಜಾಗೃತ ದಳದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ಉಗ್ರರು ನೀಡಿರುವ ಮಾಹಿತಿಯಂತೆ, ಬಿಹಾರದ ಪೂರ್ವ ವಿಭಾಗದ ರೈಲ್ವೇ ರಕ್ಷಣಾ ಪಡೆಯಿಂದ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿಕೊಂಡಿರುವ 13 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಲರ್ಟ್ ಮಾಡಲಾಗಿದೆ.


ಸಮಸ್ತಿಪುರ, ದರ್ಭಾಂಗ, ಸೀತಾಮರ್ಹಿ, ಸುಪಾಲ್, ಮೋತಿಹಾರಿ, ಬೆಟ್ಟಿಯಾ, ಮುಜಾಫರ್ ಪುರ, ಖಗಾರಿಯಾ, ಮಧುಬನಿ, ಬೇಗುಸರೈ, ಸಹರ್ಸಾ, ಮಾದೇಪುರ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ರೈಲು ಸೇತುವೆಗಳು ಮತ್ತು ಹಳಿಗಳನ್ನು ಗುರಿಯಾಗಿಸಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಬಹುದು ಎಂದು ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬಿಹಾರ ಸೇರಿದಂತೆ ದೇಶದ ವಿವಿಧೆಡೆ ಹೆದ್ದಾರಿ ಮತ್ತು ರೈಲ್ವೇ ಸೇತುವೆಗಳು, ಜನನಿಬಿಡ ಸ್ಥಳಗಳಲ್ಲಿ ಆರ್ಡಿಎಕ್ಸ್ ಮೂಲಕ ಸ್ಫೋಟಗಳನ್ನು ನಡೆಸುವ ಸಂಚು ರೂಪಿಸಲಾಗಿದೆ ಎಂದು ದೆಹಲಿ ಪೊಲೀಸರು ಬಂಧಿಸಿರುವ ಆರೋಪಿಗಳು ತಿಳಿಸಿದ್ದಾರೆ.
Pakistans ISI Planning Terror Attack On Railway Routes In Bihar Authorities Alerted
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm