ಬ್ರೇಕಿಂಗ್ ನ್ಯೂಸ್
21-09-21 04:16 pm Mangaluru Correspondent ಕ್ರೈಂ
ಮಂಗಳೂರು, ಸೆ.21: ಕಪ್ಪು, ಪಿಂಕ್ ಮತ್ತು ಮರೂನ್ ಬಣ್ಣದ ಎರಡು ಮೂರು ಬಗೆಯ ಬೆಡ್ ಶೀಟ್ ಹೊದಿಕೆಯಲ್ಲಿ ಪೊಟ್ಟಣ ಮಾಡಿಕೊಂಡು ಅದರೊಳಗೆ ಚಿನ್ನ ಇಟ್ಟು ತರುತ್ತಿದ್ದ ಕಾಸರಗೋಡು ಮೂಲದ ಖದೀಮ ವ್ಯಕ್ತಿಯನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.


ಕೇರಳದ ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ನಿನ್ನೆ ಮಧ್ಯರಾತ್ರಿ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ವ್ಯಕ್ತಿಯ ಬ್ಯಾಗನ್ನು ತಪಾಸಣೆ ನಡೆಸಿದಾಗ ಎರಡೆರಡು ಬಟ್ಟೆಯ ಪ್ಯಾಕೆಟ್ ಕಂಡುಬಂದಿದ್ದು, ಕಪ್ಪು ಬಟ್ಟೆಯ ಒಳಗೆ ಸುತ್ತಿಟ್ಟ ಪಿಂಕ್ ಮತ್ತು ಮರೂನ್ ಬಣ್ಣದ ಬಟ್ಟೆಯೊಳಗೆ ಚಿನ್ನದ ಬಿಲ್ಲೆ ಇಡಲಾಗಿತ್ತು.
ಒಟ್ಟು 293.620 ಗ್ರಾಮ್ ತೂಗುತ್ತಿದ್ದ 24 ಕ್ಯಾರೆಟ್ ಪ್ಯೂರಿಟಿಯ ಚಿನ್ನವಾಗಿದ್ದು, ಅದರ ಮಾರುಕಟ್ಟೆ ಮೌಲ್ಯ 13.88 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
Officers of Customs at the Mangaluru International Airport seized gold which was being smuggled by a passenger on Tuesday September 21. The officers seized 293.620 grams (net) of 24 carat purity gold, valued at Rs 13,88,823 from a male passenger hailing from Kasargod, Kerala.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm