ಬ್ರೇಕಿಂಗ್ ನ್ಯೂಸ್
21-09-21 04:16 pm Mangaluru Correspondent ಕ್ರೈಂ
ಮಂಗಳೂರು, ಸೆ.21: ಕಪ್ಪು, ಪಿಂಕ್ ಮತ್ತು ಮರೂನ್ ಬಣ್ಣದ ಎರಡು ಮೂರು ಬಗೆಯ ಬೆಡ್ ಶೀಟ್ ಹೊದಿಕೆಯಲ್ಲಿ ಪೊಟ್ಟಣ ಮಾಡಿಕೊಂಡು ಅದರೊಳಗೆ ಚಿನ್ನ ಇಟ್ಟು ತರುತ್ತಿದ್ದ ಕಾಸರಗೋಡು ಮೂಲದ ಖದೀಮ ವ್ಯಕ್ತಿಯನ್ನು ಮಂಗಳೂರು ಏರ್ಪೋರ್ಟ್ ನಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ.


ಕೇರಳದ ಕಾಸರಗೋಡು ಮೂಲದ ವ್ಯಕ್ತಿಯೊಬ್ಬ ನಿನ್ನೆ ಮಧ್ಯರಾತ್ರಿ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ. ವ್ಯಕ್ತಿಯ ಬ್ಯಾಗನ್ನು ತಪಾಸಣೆ ನಡೆಸಿದಾಗ ಎರಡೆರಡು ಬಟ್ಟೆಯ ಪ್ಯಾಕೆಟ್ ಕಂಡುಬಂದಿದ್ದು, ಕಪ್ಪು ಬಟ್ಟೆಯ ಒಳಗೆ ಸುತ್ತಿಟ್ಟ ಪಿಂಕ್ ಮತ್ತು ಮರೂನ್ ಬಣ್ಣದ ಬಟ್ಟೆಯೊಳಗೆ ಚಿನ್ನದ ಬಿಲ್ಲೆ ಇಡಲಾಗಿತ್ತು.
ಒಟ್ಟು 293.620 ಗ್ರಾಮ್ ತೂಗುತ್ತಿದ್ದ 24 ಕ್ಯಾರೆಟ್ ಪ್ಯೂರಿಟಿಯ ಚಿನ್ನವಾಗಿದ್ದು, ಅದರ ಮಾರುಕಟ್ಟೆ ಮೌಲ್ಯ 13.88 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
Officers of Customs at the Mangaluru International Airport seized gold which was being smuggled by a passenger on Tuesday September 21. The officers seized 293.620 grams (net) of 24 carat purity gold, valued at Rs 13,88,823 from a male passenger hailing from Kasargod, Kerala.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm