ಬ್ರೇಕಿಂಗ್ ನ್ಯೂಸ್
22-09-21 04:04 pm Headline Karnataka News Network ಕ್ರೈಂ
ಮುಂಬೈ, ಸೆ.22: ಮಾವನ ಪ್ರೇತ ಬಾಧೆ ಇದೆಯೆಂದು ಹೇಳಿ ಮಂತ್ರವಾದಿಯೊಬ್ಬ 16 ವರ್ಷದ ಯುವತಿಯನ್ನು ಕಾಡಿಗೆ ಒಯ್ದು ಅತ್ಯಾಚಾರ ನಡೆಸಿದ ಘಟನೆ ಥಾಣೆಯ ಭೀವಂಡಿಯಲ್ಲಿ ನಡೆದಿದೆ. ಮಂತ್ರವಾದಿಯ ಈ ಕೃತ್ಯಕ್ಕೆ ಹುಡುಗಿಯ ತಾಯಿಯೇ ಸಹಾಯ ಮಾಡಿದ್ದಾಳೆಂದು ಆರೋಪ ಕೇಳಿಬಂದಿದ್ದು ಮಂತ್ರವಾದಿ ಮತ್ತು ಹುಡುಗಿ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೃತ್ಯದ ಬಳಿಕ ಅವರಿಂದ ಬಿಡಿಸಿಕೊಂಡು ಹೊರಬಂದಿದ್ದ ಹುಡುಗಿ, ಈ ವಿಚಾರವನ್ನು ನಾರ್ಪೋಲಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾಳೆ. ತನಗೆ ತೀವ್ರ ಕುತ್ತಿಗೆ ನೋವಿತ್ತು. ತಾಯಿ ಜೊತೆ ಮಂತ್ರವಾದಿ ಬಳಿ ತೆರಳಿದಾಗ, ಆತ ನಿಂಗೆ ಮಾವನ ಪ್ರೇತ ಬಾಧೆಯಿದೆ ಎಂದು ಹೇಳಿದ್ದಾನೆ. ಅದನ್ನು ನಿವಾರಣೆ ಮಾಡಿಸ್ತೀನಿ ಎಂದು ತಾಯಿ ಜೊತೆಗೇ ಕಾಡಿಗೆ ಕರೆದೊಯ್ದು ರೇಪ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಹುಡುಗಿಯ ತಾಯಿ ಮತ್ತು ಮಂತ್ರವಾದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮಾನವ ಬಲಿ, ಮಾಟಗಾರಿಕೆ ನಿಷೇಧ ಕಾಯ್ದೆಯಡಿ ಕೇಸು ದಾಖಲು ಮಾಡಿದ್ದಾರೆ.
16-year-old girl was raped by a self-styled godman in Thane's Bhiwandi as a 'cure for her dead uncle possessing her'. The girl's mother allegedly helped the accused in committing the crime. The police have arrested both -- the mother and the self-styled godman.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm