ಬ್ರೇಕಿಂಗ್ ನ್ಯೂಸ್
22-09-21 04:04 pm Headline Karnataka News Network ಕ್ರೈಂ
ಮುಂಬೈ, ಸೆ.22: ಮಾವನ ಪ್ರೇತ ಬಾಧೆ ಇದೆಯೆಂದು ಹೇಳಿ ಮಂತ್ರವಾದಿಯೊಬ್ಬ 16 ವರ್ಷದ ಯುವತಿಯನ್ನು ಕಾಡಿಗೆ ಒಯ್ದು ಅತ್ಯಾಚಾರ ನಡೆಸಿದ ಘಟನೆ ಥಾಣೆಯ ಭೀವಂಡಿಯಲ್ಲಿ ನಡೆದಿದೆ. ಮಂತ್ರವಾದಿಯ ಈ ಕೃತ್ಯಕ್ಕೆ ಹುಡುಗಿಯ ತಾಯಿಯೇ ಸಹಾಯ ಮಾಡಿದ್ದಾಳೆಂದು ಆರೋಪ ಕೇಳಿಬಂದಿದ್ದು ಮಂತ್ರವಾದಿ ಮತ್ತು ಹುಡುಗಿ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕೃತ್ಯದ ಬಳಿಕ ಅವರಿಂದ ಬಿಡಿಸಿಕೊಂಡು ಹೊರಬಂದಿದ್ದ ಹುಡುಗಿ, ಈ ವಿಚಾರವನ್ನು ನಾರ್ಪೋಲಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾಳೆ. ತನಗೆ ತೀವ್ರ ಕುತ್ತಿಗೆ ನೋವಿತ್ತು. ತಾಯಿ ಜೊತೆ ಮಂತ್ರವಾದಿ ಬಳಿ ತೆರಳಿದಾಗ, ಆತ ನಿಂಗೆ ಮಾವನ ಪ್ರೇತ ಬಾಧೆಯಿದೆ ಎಂದು ಹೇಳಿದ್ದಾನೆ. ಅದನ್ನು ನಿವಾರಣೆ ಮಾಡಿಸ್ತೀನಿ ಎಂದು ತಾಯಿ ಜೊತೆಗೇ ಕಾಡಿಗೆ ಕರೆದೊಯ್ದು ರೇಪ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.
ಹುಡುಗಿಯ ತಾಯಿ ಮತ್ತು ಮಂತ್ರವಾದಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಮಾನವ ಬಲಿ, ಮಾಟಗಾರಿಕೆ ನಿಷೇಧ ಕಾಯ್ದೆಯಡಿ ಕೇಸು ದಾಖಲು ಮಾಡಿದ್ದಾರೆ.
16-year-old girl was raped by a self-styled godman in Thane's Bhiwandi as a 'cure for her dead uncle possessing her'. The girl's mother allegedly helped the accused in committing the crime. The police have arrested both -- the mother and the self-styled godman.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm