ಬ್ರೇಕಿಂಗ್ ನ್ಯೂಸ್
22-09-21 04:21 pm Headline Karnataka News Network ಕ್ರೈಂ
ಕೋಟ, ಸೆ.22: ಆಂಟಿ ಮತ್ತು ಮಾವನೇ ಸೇರಿಕೊಂಡು 22 ವರ್ಷದ ಯುವಕನನ್ನು ಮನೆಯಲ್ಲಿ ಕೂಡಿಹಾಕಿ, ಕೈಕಾಲು ಕಟ್ಟಿ ಮೂತ್ರ ಕುಡಿಸಿದ ಕೃತ್ಯ ರಾಜಸ್ಥಾನದ ಕೋಟದಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ವಿಶೇಷ ಅಂದ್ರೆ, ವಿಡಿಯೋ ವೈರಲ್ ಆಗುತ್ತಿದ್ದಂತೆ ಹುಡುಗನ ಆಂಟಿ ಮತ್ತು ಮಾವನೇ ಪೊಲೀಸರಿಗೆ ದೂರು ನೀಡಿದ್ದಾರೆ. ಯುವಕ ತಮ್ಮ ಮನೆಗೆ ಅಕ್ರಮವಾಗಿ ನುಗ್ಗಿ ಮಗಳನ್ನು ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನಂತೆ, ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.

ಆದರೆ, ಯುವಕನ ಸೋದರ ಬೇರೆಯದೇ ಕತೆ ಹೇಳಿದ್ದಾನೆ. ಸೆ.14ರಂದು ಸಂಜೆ ಹೋಮ್ ಗಾರ್ಡ್ ಆಗಿರುವ ಮಾವನೇ ನನ್ನ ತಮ್ಮನನ್ನು ಮನೆಗೆ ಕರೆಸಿದ್ದರು. ಆತ ಅಲ್ಲಿಗೆ ತೆರಳಿದ ನಂತರ, ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿಹಾಕಿದ್ದರು. ರಾತ್ರಿಯಿಡೀ ಅಲ್ಲಿಯೇ ಕಳೆದಿದ್ದಾನೆ. ಆತನಲ್ಲಿದ್ದ ಮೊಬೈಲ್ ಫೋನ್, 22 ಸಾವಿರ ನಗದನ್ನು ಕಿತ್ತುಕೊಂಡಿದ್ದಾರೆ. ಈ ವೇಳೆ, ಮೂತ್ರ ಕುಡಿಸಿ ಅವರೇ ವಿಡಿಯೋ ಮಾಡಿದ್ದಾರೆ. ಆನಂತರ ಕೈತಪ್ಪಿ ವಿಡಿಯೋವನ್ನು ಯಾರೋ ಜಾಲತಾಣದಲ್ಲಿ ಷೇರ್ ಮಾಡಿದ್ದಾರೆ ಎಂದು ಹೇಳಿದ್ದಾನೆ.
ಸಂತ್ರಸ್ತ ಯುವಕ ಅಹ್ಮದಾಬಾದ್ ನಗರದಲ್ಲಿ ಕೂಲಿ ಕಾರ್ಮಿಕನಾಗಿದ್ದು, ಕೆಲವು ದಿನಗಳ ಹಿಂದೆ ಕೋಟಕ್ಕೆ ಬಂದಿದ್ದ. ಈ ವೇಳೆ ಯುವಕನನ್ನು ಮನೆಗೆ ಕರೆಸಿ ಕೃತ್ಯ ನಡೆಸಲಾಗಿದೆ. ಆರೋಪಿ ಮಾವ ಹೋಮ್ ಗಾರ್ಡ್ ಆಗಿದ್ದಾನೆ. ಪೊಲೀಸರು ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
A 22-year-old man was allegedly tied up, beaten, forced to drink urine and robbed by his distant relatives in Rajasthan’s Kota. A video of the same went viral on social media and the police have now registered a case in the incident.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm