ಬ್ರೇಕಿಂಗ್ ನ್ಯೂಸ್
23-09-21 01:09 pm Headline Karnataka News Network ಕ್ರೈಂ
ಬೆಂಗಳೂರು, ಸೆ.23 : ಉಗ್ರರ ಬೆದರಿಕೆಯ ನಡುವಲ್ಲೇ ಬೆಂಗಳೂರು ನಗರದಲ್ಲಿ ಸ್ಫೋಟ ಸಂಭವಿಸಿದೆ. ಚಾಮರಾಜನಗರದಲ್ಲಿ ಪಂಚರ್ ಅಂಗಡಿಯಲ್ಲಿ ಭೀಕರ ಭಾರೀ ಸ್ಫೋಟ ನಡೆದಿದ್ದು ಮೂವರ ದೇಹ ಛಿದ್ರ ಛಿದ್ರಗೊಂಡಿದೆ.
ಸ್ಥಳದಲ್ಲಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಭಸ್ಮಗೊಂಡಿವೆ. ಸಿಲಿಂಡರ್ ಸ್ಫೋಟ ಎನ್ನಲಾಗುತ್ತಿದ್ದರೂ, ಸಿಲಿಂಡರ್ ನಿಂದ ಈ ಪರಿ ಸ್ಫೋಟದ ಘಟನೆ ಆಗಿರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.


ಪಂಚರ್ ಅಂಗಡಿಯಲ್ಲಿ ಭಾರೀ ಸ್ಫೋಟ ಆಗಿದ್ದು ಅದರ ತೀವ್ರತೆಗೆ ಆಸುಪಾಸಿನ ಜನರು ಬೆಚ್ಚಿ ಹೋಗಿದ್ದಾರೆ. ಹಲವರು ಗಾಯಗೊಂಡಿದ್ದು ಘಟನೆಗೆ ನಿಶ್ಚಿತ ಕಾರಣ ತಿಳಿದುಬಂದಿಲ್ಲ. ಬಾಂಬ್ ಸ್ಫೋಟದ ಮಾದರಿಯಲ್ಲಿ ಬ್ಲಾಸ್ಟ್ ಆಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘೋರ ಅವಘಡಕ್ಕೆ ಸ್ಥಳೀಯರು ಬೆಚ್ಚಿ ಬಿದ್ದಿದ್ದು ಜನರು ಆತಂಕದಲ್ಲಿದ್ದಾರೆ.
Bangalore Cylinder Blast Tthree burnt alive 3 injured in Cylinder Blast at Chamrajpet in Bengaluru.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm