ಬ್ರೇಕಿಂಗ್ ನ್ಯೂಸ್
09-09-20 09:17 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 9: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಇದಕ್ಕೇ ಇರಬೇಕು. 90 ವರ್ಷದ ವೃದ್ಧೆಯ ಮೇಲೆ 33 ವರ್ಷದ ಯುವಕನೊಬ್ಬ ಅತ್ಯಾಚಾರಗೈದಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ.
ಅಮಲು ಪದಾರ್ಥ ಸೇವಿಸಿದ್ದ ಸ್ಥಿತಿಯಲ್ಲಿದ್ದ ಯುವಕ ಸಂಜೆ ಹೊತ್ತಿಗೆ ಬಂದು ವೃದ್ಧೆಯ ಮನೆ ಬಾಗಿಲು ಬಡಿದಿದ್ದ. ಹೊರಗೆ ಕಾದಿದ್ದ ಆರೋಪಿ, ಬೆಳಗ್ಗೆ ಹಾಲು ಕೊಟ್ಟಿರಲಿಲ್ಲ. ಹಾಲು ಕೊಡಲು ಬಂದಿದ್ದೇನೆ ಎಂದು ಮನೆ ಒಳಗೆ ಬಂದಿದ್ದ. ವೃದ್ದ ಮಹಿಳೆ ಮನೆಯ ಒಳಗೆ ಹಾಲು ಇಡುವ ಜಾಗಕ್ಕೆ ಹೋಗುತ್ತಿದ್ದಂತೆ ಯುವಕ ಹಿಂದಿನಿಂದ ಬಂದಿದ್ದು ವೃದ್ಧೆಯನ್ನು ಹಿಡಿದುಕೊಂಡಿದ್ದಾನೆ. ಅಲ್ಲದೆ, ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾನೆ. ವೃದ್ಧೆ ಅಂಗಲಾಚಿದ್ದು ನಿನ್ನ ಅಜ್ಜಿಯ ವಯಸ್ಸಾಗಿದೆ ನನಗೆ. ಬಿಟ್ಟು ಬಿಡು ಎಂದು ಗೋಗರೆದಿದ್ದಾಳೆ. ಆದರೆ ಯುವಕ ಆಕೆಯನ್ನು ಬಿಡುವ ಸ್ಥಿತಿಯಲ್ಲಿ ಇರಲಿಲ್ಲ. ವೃದ್ಧೆ ವಿರೋಧಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಬಳಿಕ ಬಲಾತ್ಕಾರ ನಡೆಸಿದ್ದಾನೆ.

ಇದೇ ವೇಳೆ, ಹೊರಭಾಗದಲ್ಲಿ ನಡೆದು ಹೋಗುತ್ತಿದ್ದ ಯಾರಿಗೋ ವೃದ್ಧೆಯ ಅಳು, ಗೋಗರೆತ ಕೇಳಿದ್ದು ಮನೆಯ ಒಳಗೆ ಬಂದು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಸ್ಥಳೀಯರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ದೆಯನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವೃದ್ಧೆಯ ಮೇಲೆ ಹಲ್ಲೆ ಆಗಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 6 ತಿಂಗಳ ಮಕ್ಕಳಿಂದ ಹಿಡಿದು 90 ವರ್ಷದ ವೃದ್ಧರ ವರೆಗೂ ಯಾವೊಬ್ಬ ಹೆಣ್ಣು ಕೂಡ ಸುರಕ್ಷಿತವಾಗಿಲ್ಲ. ಈ ಕೃತ್ಯವನ್ನು ನೋಡಿದರೆ ಇಂಥ ದುಷ್ಕೃತ್ಯ ಎಸಗಿದವರು ಮನುಷ್ಯರಲ್ಲ ಎಂದು ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm