ಬ್ರೇಕಿಂಗ್ ನ್ಯೂಸ್
09-09-20 09:17 pm Headline Karnataka News Network ಕ್ರೈಂ
ನವದೆಹಲಿ, ಸೆಪ್ಟೆಂಬರ್ 9: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಇದಕ್ಕೇ ಇರಬೇಕು. 90 ವರ್ಷದ ವೃದ್ಧೆಯ ಮೇಲೆ 33 ವರ್ಷದ ಯುವಕನೊಬ್ಬ ಅತ್ಯಾಚಾರಗೈದಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿದ ಪೈಶಾಚಿಕ ಕೃತ್ಯ ರಾಜಧಾನಿಯಲ್ಲಿ ನಡೆದಿದೆ.
ಅಮಲು ಪದಾರ್ಥ ಸೇವಿಸಿದ್ದ ಸ್ಥಿತಿಯಲ್ಲಿದ್ದ ಯುವಕ ಸಂಜೆ ಹೊತ್ತಿಗೆ ಬಂದು ವೃದ್ಧೆಯ ಮನೆ ಬಾಗಿಲು ಬಡಿದಿದ್ದ. ಹೊರಗೆ ಕಾದಿದ್ದ ಆರೋಪಿ, ಬೆಳಗ್ಗೆ ಹಾಲು ಕೊಟ್ಟಿರಲಿಲ್ಲ. ಹಾಲು ಕೊಡಲು ಬಂದಿದ್ದೇನೆ ಎಂದು ಮನೆ ಒಳಗೆ ಬಂದಿದ್ದ. ವೃದ್ದ ಮಹಿಳೆ ಮನೆಯ ಒಳಗೆ ಹಾಲು ಇಡುವ ಜಾಗಕ್ಕೆ ಹೋಗುತ್ತಿದ್ದಂತೆ ಯುವಕ ಹಿಂದಿನಿಂದ ಬಂದಿದ್ದು ವೃದ್ಧೆಯನ್ನು ಹಿಡಿದುಕೊಂಡಿದ್ದಾನೆ. ಅಲ್ಲದೆ, ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾನೆ. ವೃದ್ಧೆ ಅಂಗಲಾಚಿದ್ದು ನಿನ್ನ ಅಜ್ಜಿಯ ವಯಸ್ಸಾಗಿದೆ ನನಗೆ. ಬಿಟ್ಟು ಬಿಡು ಎಂದು ಗೋಗರೆದಿದ್ದಾಳೆ. ಆದರೆ ಯುವಕ ಆಕೆಯನ್ನು ಬಿಡುವ ಸ್ಥಿತಿಯಲ್ಲಿ ಇರಲಿಲ್ಲ. ವೃದ್ಧೆ ವಿರೋಧಿಸಿದ್ದಕ್ಕೆ ಹಲ್ಲೆ ನಡೆಸಿದ್ದು ಬಳಿಕ ಬಲಾತ್ಕಾರ ನಡೆಸಿದ್ದಾನೆ.

ಇದೇ ವೇಳೆ, ಹೊರಭಾಗದಲ್ಲಿ ನಡೆದು ಹೋಗುತ್ತಿದ್ದ ಯಾರಿಗೋ ವೃದ್ಧೆಯ ಅಳು, ಗೋಗರೆತ ಕೇಳಿದ್ದು ಮನೆಯ ಒಳಗೆ ಬಂದು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿಯನ್ನು ಸ್ಥಳೀಯರು ಸೇರಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೃದ್ದೆಯನ್ನು ತಪಾಸಣೆಗೆ ಒಳಪಡಿಸಿದ ವೈದ್ಯರು ಲೈಂಗಿಕ ಕಿರುಕುಳ ಆಗಿರುವುದನ್ನು ದೃಢಪಡಿಸಿದ್ದಾರೆ. ಅಲ್ಲದೆ, ವೃದ್ಧೆಯ ಮೇಲೆ ಹಲ್ಲೆ ಆಗಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾಜಧಾನಿ ದೆಹಲಿಯಲ್ಲಿ 6 ತಿಂಗಳ ಮಕ್ಕಳಿಂದ ಹಿಡಿದು 90 ವರ್ಷದ ವೃದ್ಧರ ವರೆಗೂ ಯಾವೊಬ್ಬ ಹೆಣ್ಣು ಕೂಡ ಸುರಕ್ಷಿತವಾಗಿಲ್ಲ. ಈ ಕೃತ್ಯವನ್ನು ನೋಡಿದರೆ ಇಂಥ ದುಷ್ಕೃತ್ಯ ಎಸಗಿದವರು ಮನುಷ್ಯರಲ್ಲ ಎಂದು ಮಹಿಳಾ ಆಯೋಗ ಆಕ್ರೋಶ ವ್ಯಕ್ತಪಡಿಸಿದೆ.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am