ಬ್ರೇಕಿಂಗ್ ನ್ಯೂಸ್
23-09-21 09:09 pm Headline Karnataka News Network ಕ್ರೈಂ
ಚೆನ್ನೈ, ಸೆ.23: ತಮಿಳುನಾಡು ರಾಜಧಾನಿ ಚೆನ್ನೈ ನಗರದ ತಂಬರಂ ರೈಲ್ವೇ ನಿಲ್ದಾಣದ ಹೊರಭಾಗದಲ್ಲಿ ಕಾಲೇಜು ಯುವತಿಯ ಕುತ್ತಿಗೆಯನ್ನು ಕೊಯ್ದು ಯುವಕನೊಬ್ಬ ಹಾಡಹಗಲೇ ಕೊಲೆಗೈದ ಘಟನೆ ನಡೆದಿದೆ.
ಯುವತಿಯ ಕತ್ತು ಕೊಯ್ದು ಕೊಲೆಗೈದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯುವಕ ಯತ್ನಿಸಿದ್ದಾನೆ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸೇರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಪ್ರೀತಿಯ ವಿಷಯದಲ್ಲಿ ಬೇಸತ್ತು ಯುವತಿಯನ್ನು ಯುವಕ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಆದರೆ, ಯುವಕನ ಹುಚ್ಚಾಟಕ್ಕೆ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ 20 ವರ್ಷದ ವಿದ್ಯಾರ್ಥಿನಿ ಶ್ವೇತಾ ಪ್ರಾಣ ಕಳೆದುಕೊಂಡಿದ್ದಾಳೆ. ಆಕೆಯ ಕುತ್ತಿಗೆಯನ್ನು ಚಾಕುವಿನಿಂದ ಸೀಳಿದ ಬಳಿಕ ತನ್ನ ಕುತ್ತಿಗೆಯನ್ನೂ ಚುಚ್ಚಿಕೊಂಡ ಯುವಕನಿಗೆ ತೀವ್ರ ರಕ್ತಸ್ರಾವವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಯುವತಿಯ ಮೇಲೆ ಚುಚ್ಚಿದರೂ, ಆಕೆಯನ್ನು ಆಸ್ಪತ್ರೆಗೆ ದಾಖಲಿಸುವುದು ತಡವಾಗಿತ್ತು. ತೀವ್ರ ರಕ್ತಸ್ರಾವದಿಂದ ರಸ್ತೆಯಲ್ಲೇ ಆಕೆ ಪ್ರಾಣ ಬಿಟ್ಟಿದ್ದಾಳೆ. 2016ರಲ್ಲಿ ಸ್ವಾತಿ ಎಂಬ ಯುವತಿಯನ್ನು ಕೂಡ ಇದೇ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ನುಂಗಂಬಾಕ್ಕಂ ರೈಲ್ವೆ ನಿಲ್ದಾಣದ ಹೊರಗೆ 5 ವರ್ಷದ ಹಿಂದೆ ಯುವಕನೊಬ್ಬ ಸ್ವಾತಿ ಎಂಬ ಯುವತಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ.
A private college student was stabbed to death in front of the Tambaram Railway Station today afternoon. As per the reports, the man was conversing with the girl before stabbing her. He attempted suicide after and is undergoing treatment at a government hospital is in Chrompet.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm