ಬ್ರೇಕಿಂಗ್ ನ್ಯೂಸ್
24-09-21 12:50 pm Headline Karnataka News Network ಕ್ರೈಂ
ಮುಂಬೈ, ಸೆ.24: ಅಪ್ರಾಪ್ತ ಹುಡುಗಿಯನ್ನು 33 ಮಂದಿ ದುರುಳರು ಸೇರಿಕೊಂಡು ಕಳೆದ ಎಂಟು ತಿಂಗಳಲ್ಲಿ ವಿವಿಧ ಕಡೆಗಳಿಗೆ ಕೊಂಡೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ಥಾಣೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪೊಲೀಸರು 24 ಮಂದಿಯನ್ನು ಬಂಧಿಸಿದ್ದಾರೆ.
ಬಾಲಕಿಯ ದೂರಿನಂತೆ ಎರಡು ದಿನಗಳ ಹಿಂದೆ ದೊಂಬಿವಿಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಪೋಕ್ಸೋ ಸೇರಿದಂತೆ ಗ್ಯಾಂಗ್ ರೇಪ್ ಇನ್ನಿತರ ಸೆಕ್ಷನ್ ಗಳಡಿ ಕೇಸು ದಾಖಲಿಸಿದ್ದರು. ಕಳೆದ ಜನವರಿ 29ರಿಂದ ತೊಡಗಿ ಸೆಪ್ಟಂಬರ್ 22ರ ವರೆಗೂ ಬಾಲಕಿಯನ್ನು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲಿಗೆ ಪಾರ್ಟಿಯೊಂದಕ್ಕೆ ಕರೆದು ಅಲ್ಲಿ ಮದ್ಯಪಾನ ಮಾಡಿಸಿ, ಗೆಳೆಯನೇ ರೇಪ್ ಮಾಡಿದ್ದ. ಆನಂತರ, ಆಕೆಯ ವಿಡಿಯೋವನ್ನು ಮಾಡಿದ್ದು, ಅದೇ ವಿಡಿಯೋ ಮುಂದಿಟ್ಟು ಬೇರೆ ಬೇರೆ ಕಡೆಗೆ ಕರೆದೊಯ್ದು ತನ್ನ ಇತರ ಗೆಳೆಯರಿಂದಲೂ ರೇಪ್ ಮಾಡಿಸಿದ್ದಾನೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಲೇ ಎಂಟು ತಿಂಗಳಲ್ಲಿ ಥಾಣೆ ಜಿಲ್ಲೆಯ ದೊಂಬಿವಿಲಿ, ಬದ್ಲಾಪುರ್, ಮುರ್ಬಾದ್ ಮತ್ತು ರಬಾಲೆ ಮುಂತಾದ ಕಡೆಗೆ ಕೊಂಡೊಯ್ದು ಅಲ್ಲಲ್ಲಾ ಗ್ಯಾಂಗ್ ರೇಪ್ ಮಾಡಿದ್ದಾರೆ. ಹುಡುಗರ ಕುಕೃತ್ಯದಿಂದ ಬೇಸತ್ತ ಬಾಲಕಿ ಮೊನ್ನೆ ಸೆ.22ರಂದು ಮನೆಯವರಿಗೆ ವಿಚಾರ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ ಎಂದು ಪೂರ್ವ ವಲಯ ಎಸಿಪಿ ದತ್ತಾತ್ರೇಯ ಕರಾಳೆ ತಿಳಿಸಿದ್ದಾರೆ.
33 ಮಂದಿಯ ಹೆಸರನ್ನು ಸಂತ್ರಸ್ತ ಬಾಲಕಿ ನೀಡಿದ್ದಾಳೆ. ಅದರಲ್ಲಿ 24 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ಈ ಪೈಕಿ ಇಬ್ಬರು ಅಪ್ರಾಪ್ತರು ಇದ್ದಾರೆ. ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ಸೆ.29ರ ವರೆಗೆ ಪೊಲೀಸ್ ಕಸ್ಟಡಿ ಪಡೆಯಲಾಗಿದೆ. ಒಟ್ಟು ಪ್ರಕರಣದ ಬಗ್ಗೆ ತನಿಖೆ ನಡೆಸಲು ಮಹಿಳಾ ಅಧಿಕಾರಿ ಎಸಿಪಿ ಸೋನಾಲಿ ಧೋಳೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಕರಾಳೆ ತಿಳಿಸಿದ್ದಾರೆ.ದೆ.
A 15-year-old girl was allegedly gang-raped multiple times over a period of eight months in Maharashtra's Thane district and the police have arrested 24 persons and detained two minors in the case, an official said on Thursday.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm