ಬ್ರೇಕಿಂಗ್ ನ್ಯೂಸ್
24-09-21 04:13 pm Mangaluru Correspondent ಕ್ರೈಂ
ಉಳ್ಳಾಲ, ಸೆ.24: ಸೋಮೇಶ್ವರದ ಉಳ್ಳಾಲ ರೈಲ್ವೇ ಸ್ಟೇಷನ್ ಹಿಂಬದಿಯ ಬೀಚ್ ರಸ್ತೆಯಲ್ಲಿರುವ ಮನೆ ಮನೆಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕ್ರೈಸ್ತ ಮಿಷನರಿಗಳ ಧರ್ಮ ಪ್ರಚೋದಿತ ಕರಪತ್ರ ಮತ್ತು ಪುಸ್ತಕಗಳನ್ನ ಹಂಚಿದ್ದು ಬಜರಂಗದಳ ಕಾರ್ಯಕರ್ತರು ಅಪರಿಚಿತ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ.






ಇಂದು ಬೆಳಗ್ಗೆ ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಈ ಪ್ರದೇಶಕ್ಕೆ ಆಗಮಿಸಿದ್ದು ಕ್ರೈಸ್ತ ಧರ್ಮ ಪ್ರಚೋದಿತ ಮಳಯಾಲಂ ಮತ್ತು ಕನ್ನಡದಲ್ಲಿ ಮುದ್ರಿತ ಕರಪತ್ರ, ಪುಸ್ತಕಗಳನ್ನು ಇಟ್ಟು ಹೋಗಿದ್ದಾನೆ. ಸೋಮೇಶ್ವರದ ಬೀಚ್ ರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳ ಹೊರಭಾಗ ಮತ್ತು ಗೇಟಲ್ಲಿ ಪುಸ್ತಕದ ಕಟ್ಟನ್ನು ಇಟ್ಟು ಹೋಗಿದ್ದಾನೆ. ಇದೇ ವೇಳೆ, ಸ್ಥಳೀಯ ವ್ಯಕ್ತಿಯೊಬ್ಬರು ಆತನಲ್ಲಿ ಸೇಲ್ಸ್ ಮೆನ್ ಎಂದುಕೊಂಡು ಮಾತನಾಡಿದ್ದು ಆತ ಕೊಟ್ಟ ಪುಸ್ತಕಗಳನ್ನು ನಿರಾಕರಿಸಿದ್ದಾನೆ. ಆದರೂ ಅವರ ಗೇಟಲ್ಲಿ ಪುಸ್ತಕ, ಸ್ಟಿಕ್ಕರ್, ಕರಪತ್ರಗಳನ್ನ ಇರಿಸಿ ಹೋಗಿದ್ದಾನೆ.






ಕರಪತ್ರ ಮತ್ತು ಪುಸ್ತಕಗಳಲ್ಲಿ ಸಂಪರ್ಕದ ಮೊಬೈಲ್ ಸಂಖ್ಯೆಯನ್ನೂ ನಮೂದಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮತ್ತು ಕಾರ್ಯಕರ್ತರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಕರಪತ್ರ, ಪುಸ್ತಕ ಹಂಚಿದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಮತಾಂತರ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆಯೆಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
Christian books and Magazines found at the gates of Hindu houses in Ullal in Mangalore VHP condemns the act. New testament Bible along with some Kannada and Malayalam books were found.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm