ಬ್ರೇಕಿಂಗ್ ನ್ಯೂಸ್
24-09-21 04:13 pm Mangaluru Correspondent ಕ್ರೈಂ
ಉಳ್ಳಾಲ, ಸೆ.24: ಸೋಮೇಶ್ವರದ ಉಳ್ಳಾಲ ರೈಲ್ವೇ ಸ್ಟೇಷನ್ ಹಿಂಬದಿಯ ಬೀಚ್ ರಸ್ತೆಯಲ್ಲಿರುವ ಮನೆ ಮನೆಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕ್ರೈಸ್ತ ಮಿಷನರಿಗಳ ಧರ್ಮ ಪ್ರಚೋದಿತ ಕರಪತ್ರ ಮತ್ತು ಪುಸ್ತಕಗಳನ್ನ ಹಂಚಿದ್ದು ಬಜರಂಗದಳ ಕಾರ್ಯಕರ್ತರು ಅಪರಿಚಿತ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ.






ಇಂದು ಬೆಳಗ್ಗೆ ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಈ ಪ್ರದೇಶಕ್ಕೆ ಆಗಮಿಸಿದ್ದು ಕ್ರೈಸ್ತ ಧರ್ಮ ಪ್ರಚೋದಿತ ಮಳಯಾಲಂ ಮತ್ತು ಕನ್ನಡದಲ್ಲಿ ಮುದ್ರಿತ ಕರಪತ್ರ, ಪುಸ್ತಕಗಳನ್ನು ಇಟ್ಟು ಹೋಗಿದ್ದಾನೆ. ಸೋಮೇಶ್ವರದ ಬೀಚ್ ರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳ ಹೊರಭಾಗ ಮತ್ತು ಗೇಟಲ್ಲಿ ಪುಸ್ತಕದ ಕಟ್ಟನ್ನು ಇಟ್ಟು ಹೋಗಿದ್ದಾನೆ. ಇದೇ ವೇಳೆ, ಸ್ಥಳೀಯ ವ್ಯಕ್ತಿಯೊಬ್ಬರು ಆತನಲ್ಲಿ ಸೇಲ್ಸ್ ಮೆನ್ ಎಂದುಕೊಂಡು ಮಾತನಾಡಿದ್ದು ಆತ ಕೊಟ್ಟ ಪುಸ್ತಕಗಳನ್ನು ನಿರಾಕರಿಸಿದ್ದಾನೆ. ಆದರೂ ಅವರ ಗೇಟಲ್ಲಿ ಪುಸ್ತಕ, ಸ್ಟಿಕ್ಕರ್, ಕರಪತ್ರಗಳನ್ನ ಇರಿಸಿ ಹೋಗಿದ್ದಾನೆ.






ಕರಪತ್ರ ಮತ್ತು ಪುಸ್ತಕಗಳಲ್ಲಿ ಸಂಪರ್ಕದ ಮೊಬೈಲ್ ಸಂಖ್ಯೆಯನ್ನೂ ನಮೂದಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮತ್ತು ಕಾರ್ಯಕರ್ತರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಕರಪತ್ರ, ಪುಸ್ತಕ ಹಂಚಿದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಮತಾಂತರ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆಯೆಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
Christian books and Magazines found at the gates of Hindu houses in Ullal in Mangalore VHP condemns the act. New testament Bible along with some Kannada and Malayalam books were found.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm