ಬ್ರೇಕಿಂಗ್ ನ್ಯೂಸ್
24-09-21 04:13 pm Mangaluru Correspondent ಕ್ರೈಂ
ಉಳ್ಳಾಲ, ಸೆ.24: ಸೋಮೇಶ್ವರದ ಉಳ್ಳಾಲ ರೈಲ್ವೇ ಸ್ಟೇಷನ್ ಹಿಂಬದಿಯ ಬೀಚ್ ರಸ್ತೆಯಲ್ಲಿರುವ ಮನೆ ಮನೆಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕ್ರೈಸ್ತ ಮಿಷನರಿಗಳ ಧರ್ಮ ಪ್ರಚೋದಿತ ಕರಪತ್ರ ಮತ್ತು ಪುಸ್ತಕಗಳನ್ನ ಹಂಚಿದ್ದು ಬಜರಂಗದಳ ಕಾರ್ಯಕರ್ತರು ಅಪರಿಚಿತ ವ್ಯಕ್ತಿಯ ಹುಡುಕಾಟದಲ್ಲಿ ತೊಡಗಿದ್ದಾರೆ.






ಇಂದು ಬೆಳಗ್ಗೆ ಲುಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಈ ಪ್ರದೇಶಕ್ಕೆ ಆಗಮಿಸಿದ್ದು ಕ್ರೈಸ್ತ ಧರ್ಮ ಪ್ರಚೋದಿತ ಮಳಯಾಲಂ ಮತ್ತು ಕನ್ನಡದಲ್ಲಿ ಮುದ್ರಿತ ಕರಪತ್ರ, ಪುಸ್ತಕಗಳನ್ನು ಇಟ್ಟು ಹೋಗಿದ್ದಾನೆ. ಸೋಮೇಶ್ವರದ ಬೀಚ್ ರಸ್ತೆಯಲ್ಲಿರುವ 15ಕ್ಕೂ ಹೆಚ್ಚು ಮನೆಗಳ ಹೊರಭಾಗ ಮತ್ತು ಗೇಟಲ್ಲಿ ಪುಸ್ತಕದ ಕಟ್ಟನ್ನು ಇಟ್ಟು ಹೋಗಿದ್ದಾನೆ. ಇದೇ ವೇಳೆ, ಸ್ಥಳೀಯ ವ್ಯಕ್ತಿಯೊಬ್ಬರು ಆತನಲ್ಲಿ ಸೇಲ್ಸ್ ಮೆನ್ ಎಂದುಕೊಂಡು ಮಾತನಾಡಿದ್ದು ಆತ ಕೊಟ್ಟ ಪುಸ್ತಕಗಳನ್ನು ನಿರಾಕರಿಸಿದ್ದಾನೆ. ಆದರೂ ಅವರ ಗೇಟಲ್ಲಿ ಪುಸ್ತಕ, ಸ್ಟಿಕ್ಕರ್, ಕರಪತ್ರಗಳನ್ನ ಇರಿಸಿ ಹೋಗಿದ್ದಾನೆ.






ಕರಪತ್ರ ಮತ್ತು ಪುಸ್ತಕಗಳಲ್ಲಿ ಸಂಪರ್ಕದ ಮೊಬೈಲ್ ಸಂಖ್ಯೆಯನ್ನೂ ನಮೂದಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಜರಂಗದಳ ಉಳ್ಳಾಲ ನಗರ ಸಂಚಾಲಕ ಅರ್ಜುನ್ ಮಾಡೂರು ಮತ್ತು ಕಾರ್ಯಕರ್ತರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಕರಪತ್ರ, ಪುಸ್ತಕ ಹಂಚಿದ ಅಪರಿಚಿತ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ. ಮತಾಂತರ ಮಾಡುವ ಉದ್ದೇಶದಿಂದ ಈ ಕೃತ್ಯ ನಡೆಸಲಾಗಿದೆಯೆಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದ್ದಾರೆ.
Christian books and Magazines found at the gates of Hindu houses in Ullal in Mangalore VHP condemns the act. New testament Bible along with some Kannada and Malayalam books were found.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm