ಬ್ರೇಕಿಂಗ್ ನ್ಯೂಸ್
24-09-21 09:12 pm Headline Karnataka News Network ಕ್ರೈಂ
ಹೊಸದಿಲ್ಲಿ, ಸೆ 24: 10 ಕೋಟಿ ಮೌಲ್ಯದ ಹೆರಾಯಿನ್ ಹೊಂದಿದ್ದ ಮೂವರು ಆಫ್ರಿಕನ್ ಪ್ರಜೆಗಳನ್ನು ರಾಷ್ಟ್ರ ರಾಜಧಾನಿ ದ್ವಾರಕಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಖಂಡದಿಂದ ಬಾಂಗ್ಲಾದೇಶ ಹಾಗೂ ನೇಪಾಳದ ಮೂಲಕ ಭಾರತಕ್ಕೆ ಹೆರಾಯಿನ್ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ಗಳಾದ ಸುಭಾಷ್ ಚಂದ್ ಹಾಗೂ ರೋಷನ್ ಲಾಲ್ ಅವರು ಆಫ್ರಿಕಾದ ಮಹಿಳೆಯೊಬ್ಬರಿಂದ ಉತ್ತಮ್ ನಗರದ ಮೆಟ್ರೋ ಪಿಲ್ಲರ್ ಸಂಖ್ಯೆ 701 ಬಳಿ ಡ್ರಗ್ಸ್ ಪೂರೈಕೆಯ ಬಗ್ಗೆ ಸುಳಿವು ಪಡೆದಿದ್ದು ಎಸಿಪಿ ವಿಜಯ್ ಯಾದವ್ ನೇತೃತ್ವದ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಲಾಯಿತು.

362 ಗ್ರಾಂ ಹೆರಾಯಿನ್ನೊಂದಿಗೆ ಏಂಜೆಲ್ಲಾ (29) ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಆಕೆ ಐದು ತಿಂಗಳ ಮೆಡಿಕಲ್ ವೀಸಾದಲ್ಲಿ ಸೆಪ್ಟೆಂಬರ್ 2017 ರಲ್ಲಿ ಭಾರತಕ್ಕೆ ಬಂದಿದ್ದು, ಉತ್ತಮ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗಿ ತಿಳಿಸಿದ್ದಾಳೆ.
‘’ಮಹಿಳೆ ನೀಡಿದ ಮಾಹಿತಿಯ ಮೇರೆಗೆ ಉತ್ತಮ್ ನಗರದಿಂದ 345 ಗ್ರಾಂ ಡ್ರಗ್ಸ್ನೊಂದಿಗೆ ಇಫೆಡಿ ಎಂಬಾತನ್ನು ಬಂಧಿಸಲಾಯಿತು. ಇಫೆಡಿ ತನ್ನ ಮೂರನೇ ಸಹವರ್ತಿ ಉಚೆ ಡಿಕೆ, ಗ್ಯಾಂಗ್ನ ಕಿಂಗ್ ಪಿನ್ ಗುರುತು ಬಹಿರಂಗಪಡಿಸಿದ. ಆತನನ್ನು 104 ಗ್ರಾಂ ಹೆರಾಯಿನ್ನೊಂದಿಗೆ ಬಂಧಿಸಲಾಗಿದೆ’’ ಎಂದು ಡಿಸಿಪಿ ತಿಳಿಸಿದ್ದಾರೆ.
Three African nationals were arrested in Dwarka on Thursday after they were found in possession of heroin worth Rs 10 crore. The contraband was smuggled in India from the African continent through Bangladesh and Nepal, police said.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm