ಬ್ರೇಕಿಂಗ್ ನ್ಯೂಸ್
24-09-21 09:12 pm Headline Karnataka News Network ಕ್ರೈಂ
ಹೊಸದಿಲ್ಲಿ, ಸೆ 24: 10 ಕೋಟಿ ಮೌಲ್ಯದ ಹೆರಾಯಿನ್ ಹೊಂದಿದ್ದ ಮೂವರು ಆಫ್ರಿಕನ್ ಪ್ರಜೆಗಳನ್ನು ರಾಷ್ಟ್ರ ರಾಜಧಾನಿ ದ್ವಾರಕಾದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಖಂಡದಿಂದ ಬಾಂಗ್ಲಾದೇಶ ಹಾಗೂ ನೇಪಾಳದ ಮೂಲಕ ಭಾರತಕ್ಕೆ ಹೆರಾಯಿನ್ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ಗಳಾದ ಸುಭಾಷ್ ಚಂದ್ ಹಾಗೂ ರೋಷನ್ ಲಾಲ್ ಅವರು ಆಫ್ರಿಕಾದ ಮಹಿಳೆಯೊಬ್ಬರಿಂದ ಉತ್ತಮ್ ನಗರದ ಮೆಟ್ರೋ ಪಿಲ್ಲರ್ ಸಂಖ್ಯೆ 701 ಬಳಿ ಡ್ರಗ್ಸ್ ಪೂರೈಕೆಯ ಬಗ್ಗೆ ಸುಳಿವು ಪಡೆದಿದ್ದು ಎಸಿಪಿ ವಿಜಯ್ ಯಾದವ್ ನೇತೃತ್ವದ ತಂಡ ರಚಿಸಿ ಆರೋಪಿಗಳಿಗೆ ಬಲೆ ಬೀಸಲಾಯಿತು.

362 ಗ್ರಾಂ ಹೆರಾಯಿನ್ನೊಂದಿಗೆ ಏಂಜೆಲ್ಲಾ (29) ಎಂಬ ಮಹಿಳೆಯನ್ನು ಬಂಧಿಸಲಾಗಿದೆ. ವಿಚಾರಣೆಯ ಸಮಯದಲ್ಲಿ, ಆಕೆ ಐದು ತಿಂಗಳ ಮೆಡಿಕಲ್ ವೀಸಾದಲ್ಲಿ ಸೆಪ್ಟೆಂಬರ್ 2017 ರಲ್ಲಿ ಭಾರತಕ್ಕೆ ಬಂದಿದ್ದು, ಉತ್ತಮ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾಗಿ ತಿಳಿಸಿದ್ದಾಳೆ.
‘’ಮಹಿಳೆ ನೀಡಿದ ಮಾಹಿತಿಯ ಮೇರೆಗೆ ಉತ್ತಮ್ ನಗರದಿಂದ 345 ಗ್ರಾಂ ಡ್ರಗ್ಸ್ನೊಂದಿಗೆ ಇಫೆಡಿ ಎಂಬಾತನ್ನು ಬಂಧಿಸಲಾಯಿತು. ಇಫೆಡಿ ತನ್ನ ಮೂರನೇ ಸಹವರ್ತಿ ಉಚೆ ಡಿಕೆ, ಗ್ಯಾಂಗ್ನ ಕಿಂಗ್ ಪಿನ್ ಗುರುತು ಬಹಿರಂಗಪಡಿಸಿದ. ಆತನನ್ನು 104 ಗ್ರಾಂ ಹೆರಾಯಿನ್ನೊಂದಿಗೆ ಬಂಧಿಸಲಾಗಿದೆ’’ ಎಂದು ಡಿಸಿಪಿ ತಿಳಿಸಿದ್ದಾರೆ.
Three African nationals were arrested in Dwarka on Thursday after they were found in possession of heroin worth Rs 10 crore. The contraband was smuggled in India from the African continent through Bangladesh and Nepal, police said.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm