ಬ್ರೇಕಿಂಗ್ ನ್ಯೂಸ್
25-09-21 11:14 am Headline Karnataka News Network ಕ್ರೈಂ
ಮುಂಬೈ, ಸೆ. 25: ಹಿಂದಿಯ ಜನಪ್ರಿಯ ಕಾರ್ಯಕ್ರಮ ‘ಕಪಿಲ್ ಶರ್ಮಾ’ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸೋನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮಕ್ಕೆ ಇದೀಗ ಕಾನೂನಿನ ಕಂಟಕ ಎದುರಾಗಿದೆ.
ನ್ಯಾಯಾಲಯದಲ್ಲಿ ಮದ್ಯಪಾನ ಮಾಡುವ ದೃಶ್ಯವೊಂದನ್ನು ಕಪಿಲ್ ಶರ್ಮಾ ಶೋನಲ್ಲಿ ಸೃಷ್ಟಿಸಿ ಟಿವಿಯಲ್ಲಿ ಪ್ರಸಾರ ಮಾಡಿದ ಹಿನ್ನೆಲೆ ಮಧ್ಯಪ್ರದೇಶದ ಶಿವಪುರಿ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರೊಬ್ಬರು ಈ ಕಾರ್ಯಕ್ರಮದ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.


ಕಾರ್ಯಕ್ರಮದಲ್ಲಿ ನ್ಯಾಯಾಲಯದ ದೃಶ್ಯವೊಂದರಲ್ಲಿ ನಟರು ಮದ್ಯಪಾನ ಮಾಡುತ್ತಿದ್ದ ದೃಶ್ಯ ಚಿತ್ರೀಕರಿಸಲಾಗಿತ್ತು. ಇದು 2020ರ ಜನವರಿ 19 ರಂದು ಪ್ರಸಾರಗೊಂಡಿತ್ತು. ಈ ವರ್ಷದ ಏಪ್ರಿಲ್ 24ರಂದು ಮರು ಪ್ರಸಾರ ಮಾಡಲಾಗಿತ್ತು. ಈ ದೃಶ್ಯದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುವ ವಕೀಲರು, ನ್ಯಾಯಾಲಯದಲ್ಲಿ ಮದ್ಯ ಸೇವನೆಯಂತಹ ದೃಶ್ಯವನ್ನು ಸೃಷ್ಟಿಸಿದ್ದು ತಪ್ಪು. ಇದು ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ಅಪಮಾನ. ಈ ದೃಶ್ಯದ ಮೂಲಕ ನ್ಯಾಯಲಯದ ಘನತೆಗೆ ಧಕ್ಕೆ ತಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಕಪಿಲ್ ಶರ್ಮಾ ಮೊದಲಿನಿಂದಲೂ ಇಂತಹದೆ ತಪ್ಪುಗಳನ್ನು ಮಾಡುತ್ತ ಬಂದಿದೆ. ಮಹಿಳೆಯ ಬಗ್ಗೆ ಕೀಳು ಮಟ್ಟದ ಮಾತುಗಳು, ಡಬಲ್ ಮೀನಿಂಗ್ ಮಾತುಗಳ ಮೂಲಕ ನೋಡುಗರಲ್ಲಿ ಅಸಹ್ಯ ಹುಟ್ಟಿಸುತ್ತಿದೆ ಎಂದು ವಕೀಲರು ಆರೋಪಿಸಿದ್ದಾರೆ.
ಇನ್ನು ಈ ಅರ್ಜಿಯ ವಿಚಾರಣೆ ಅಕ್ಟೋಬರ್ 1 ರಂದು ವಿಚಾರಣೆಗೆ ಬರಲಿದ್ದು, ಕಪಿಲ್ ಶರ್ಮಾ ಶೋ ನಿರ್ಮಾಪಕರು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗಿದೆ.
An FIR has been filed against The Kapil Sharma Show makers in the district court of Shivpuri, Madhya Pradesh, as per a report by India Today. The complaint has been filed against one episode where actors were shown consuming alcohol while performing a courtroom scene. The complainant reportedly alleged that the actors disrespected the court.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm