ಬ್ರೇಕಿಂಗ್ ನ್ಯೂಸ್
10-09-20 11:01 am Headline Karnataka News Network ಕ್ರೈಂ
ಬಳ್ಳಾರಿ, ಸೆಪ್ಟೆಂಬರ್ 10: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಬಲಿಯಾದ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಇಲ್ಲಿಯ ಚಿತ್ತವಾಡಗಿಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿಯ ನಿವಾಸಿ ಗೌಸಿಯಾ(18) ಮೃತ ನವವಿವಾಹಿತೆ ಎಂದು ಗುರುತಿಸಲಾಗಿದೆ.
ಗೌಸಿಯಾ ಎರಡು ತಿಂಗಳ ಹಿಂದೆ ಜೂನ್ 28 ರಂದು ಹೊಸಪೇಟೆಯ ಚಿತ್ತವಾಡ್ಗಿಯ ರಫೀಕ್ ಎಂಬ ಯುವಕನೊಂದಿಗೆ ವಿವಾಹವಾಗಿದ್ದರು. ಆದರೆ ಎರಡು ತಿಂಗಳೊಳಗೆ ನವವಿವಾಹಿತೆ ಮೃತಪಟ್ಟಿರುವುದು ಅನುಮಾಸ್ಪಕ್ಕೆ ದಾರಿ ಮಾಡಿಕೊಟ್ಟಿದೆ. ಈ ನಡುವೆ ಗೌಸಿಯ ಮೊದಲ ಸಹೋದರ ಸಿಕಂದರ್ ಭಾಷಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಗೌಸಿಯಾ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಎರಡನೇ ಸಹೋದರ ಮಹೆಬೂದ ಹುಸೇನ್ ಅವರು ಪ್ರತ್ಯೇಕ ದೂರು ನೀಡಿದ್ದು, ಸಹೋದರಿ ಗೌಸಿಯ ಅವರನ್ನು ಉದ್ದೇಶ ಪೂರಕವಾಗಿ ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ. ಪ್ರತ್ಯೇಕ ಎರಡು ದೂರು ದಾಖಲಿಸಿಕೊಂಡ ಹೊಸಪೇಟೆಯ ಚಿತ್ತವಾಡಿಗೆ ಪೊಲೀಸ್ ತನಿಖೆ ಆರಂಭಿಸಿದ್ದಾರೆ. ಹಲವಾರು ದಿನಗಳಿಂದ ವರದಕ್ಷಿಣೆ ನೀಡುವಂತೆ ಗೌಸಿಯಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂದು ಪೊಷಕರು ಆರೋಪಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm