ಬ್ರೇಕಿಂಗ್ ನ್ಯೂಸ್
26-09-21 01:26 pm Headline Karnataka News Network ಕ್ರೈಂ
Photo credits : The Quint
ಮಧ್ಯಪ್ರದೇಶ, ಸೆ 26: ಅಪ್ರಾಪ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ವೋರ್ವರ ಮೇಲೆ ಮಧ್ಯಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಮಧ್ಯಪ್ರದೇಶದ ನಿಮುಚ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಮೂವತ್ತು ವರ್ಷದ ಮಹಿಳಾ ಕಾನ್ಸ್ಟೇಬಲ್ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.
ಯುವಕ ನೋರ್ವನ ಜೊತೆಗೆ ಫೇಸ್ಬುಕ್ನಲ್ಲಿ ಮಹಿಳಾ ಕಾನ್ಸ್ಟೇಬಲ್ಗೆ ಪರಿಚಯವಾಗಿತ್ತು. ನಂತರ ವಾಟ್ಸಾಪ್ನಲ್ಲಿಯೂ ಇಬ್ಬರ ಮಾತುಕತೆ ಮುಂದುವರಿದಿತ್ತು. ಈ ನಡುವಲ್ಲೇ ಆರೋಪಿ ತಮ್ಮ ಬರ್ತಡೇ ಪಾರ್ಟಿಗೆ ಮಹಿಳಾ ಕಾನ್ಸ್ಟೇಬಲ್ನ್ನು ಮನೆಗೆ ಆಹ್ವಾನಿಸಿದ್ದ. ಮನೆಗೆ ಹೋಗಿ ಬರ್ತಡೇ ಪಾರ್ಟಿ ಮುಗಿದ ನಂತರದಲ್ಲಿ ಆರೋಪಿ ತನ್ನ ತಮ್ಮ ಹಾಗೂ ಸ್ನೇಹಿತರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ನೀಚ ಕೃತ್ಯದ ಬೆನ್ನಲ್ಲೇ ಆರೋಪಿಯ ತಾಯಿ ಹಾಗೂ ಮತ್ತೋರ್ವ ಸಂಬಂಧಿ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳಾ ಕಾನ್ಸ್ಟೇಬಲ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಘಟನೆ ಇದೀಗ ನಾಗರೀಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ನಿಮುಚ್ ಜಿಲ್ಲೆಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಹಾಗೂ ಆತನ ತಾಯಿಯನ್ನು ಬಂಧಿಸಿದ್ದಾರೆ. ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
A woman police constable was allegedly gang-raped by three men in Madhya Pradesh’s Neemuch district, who shot a video of the act and threatened to kill her. The main accused and his mother have been arrested, while three others are absconding, said Anuradha Girwal, in-charge of the women police station.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm