ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm