ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm