ಬ್ರೇಕಿಂಗ್ ನ್ಯೂಸ್
26-09-21 08:42 pm Headline Karnataka News Network ಕ್ರೈಂ
ಮುಂಬೈ, ಸೆ.26: ಸೊಸೆಗೆ ಮಾವನೇ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಮಂತ್ರವಾದಿಯ ಮಾತುಕೇಳಿ ಕೋಳಿಯ ರಕ್ತವನ್ನು ಬಲವಂತದಿಂದ ಕುಡಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ.
ಈ ಬಗ್ಗೆ ಥಾಣೆ ಜಿಲ್ಲೆಯ ಭೋಸಾರಿ ಠಾಣೆಯಲ್ಲಿ ದೂರು ನೀಡಿರುವ 33 ವರ್ಷದ ಮಹಿಳೆ, ತನ್ನ ಗಂಡ, ಅತ್ತೆ, ಮಾವನ ವಿರುದ್ಧ ಪ್ರಕರಣ ದಾಖಲಿಸಿದ್ದಾಳೆ. ಗಂಡ ಅಸಮರ್ಥನಾಗಿದ್ದು, ದುರ್ಬಲನಾಗಿದ್ದಾನೆ. ಆತನಿಂದ ಮಕ್ಕಳಾಗಿರಲಿಲ್ಲ. ಹೀಗಾಗಿ ಮಾವ ತನ್ನನ್ನು ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿದ್ದ. ನೀನು ಗರ್ಭ ಧರಿಸುವಂತೆ ಮಾಡುತ್ತೇನೆ ಎಂದು ಒತ್ತಾಯಿಸುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಿದ್ದಾಳೆ.

ಗಂಡನ ದೌರ್ಬಲ್ಯದ ಬಗ್ಗೆ ತಿಳಿದು ನನ್ನ ಕುಟುಂಬಸ್ಥರಿಗೆ ತಿಳಿಸಿದ್ದೆ. ಆದರೆ, ನಾನು ಈ ವಿಷಯ ಹೇಳಿದ್ದನ್ನು ಕೇಳಿ ಸಿಟ್ಟಾದ ಅತ್ತೆ ಮತ್ತು ಮಾವ ನನಗೆ ಹಲ್ಲೆ ನಡೆಸಿದ್ದಾರೆ. ಮದುವೆಯಾದ 2018ರಿಂದಲೂ ಮಾನಸಿಕ ಮತ್ತು ದೈಹಿಕವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ದೂರಿನಲ್ಲಿ ಹೇಳಿದ್ದಳು. ಪೊಲೀಸರು ಆಕೆಯ ಗಂಡ ಮತ್ತು ಮಾವನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಡಿಪ್ಲೊಮಾ ಇಂಜಿನಿಯರ್ ಆಗಿರುವ ಹುಡುಗ ಮತ್ತು ಪದವಿ ಓದಿದ್ದ ಹುಡುಗಿ 2018ರಲ್ಲಿ ಮದುವೆಯಾಗಿದ್ದರು. ಇತ್ತೀಚೆಗೆ ನಾಲ್ಕು ತಿಂಗಳಲ್ಲಿ ಅವರಿಬ್ಬರೂ ಪ್ರತ್ಯೇಕವಾಗಿ ವಾಸವಿದ್ದಾರೆ. ಏನು ವಿಷಯ ಅನ್ನೋದನ್ನು ತನಿಖೆ ನಡೆಸಬೇಕಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ಭೋಸಾರಿ ಠಾಣೆಯ ಇನ್ ಸ್ಪೆಕ್ಟರ್ ಜಿತೇಂದ್ರ ಕದಂ ತಿಳಿಸಿದ್ದಾರೆ.
Sexually harassed by her father-in-law and forced to drink chicken's blood on the directions of a self-proclaimed godman in Maharashtra, a woman had lodged a complaint against her in-laws and husband for mental and physical torture.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm