ಬ್ರೇಕಿಂಗ್ ನ್ಯೂಸ್
27-09-21 10:52 am Headline Karnataka News Network ಕ್ರೈಂ
ತಿರುವನಂತಪುರ, ಸೆ.26: ಒಂದನೇ ಕ್ಲಾಸ್ ಓದುತ್ತಿದ್ದ ಹೆಣ್ಣು ಮಗುವಿನ ಮೇಲೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ತೃಶ್ಶೂರಿನ ವಿಶೇಷ ತ್ವರಿತ ನ್ಯಾಯಾಲಯ 29 ವರ್ಷಗಳ ಕಠಿಣ ಶಿಕ್ಷೆ ಜಾರಿಗೊಳಿಸಿದೆ.
ಆರೂವರೆ ವರ್ಷದ ಏನೂ ಅರಿಯದ ಮುಗ್ಧ ಕಂದಮ್ಮನ ಮೇಲೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ್ದು ಅಸಹ್ಯ. ಇಂಥ ಘೋರ ಪ್ರಮಾದವನ್ನು ಮಾಡಿದ್ದಕ್ಕಾಗಿ ಶಿಕ್ಷಕನಿಗೆ ಘೋರ ಶಿಕ್ಷೆಯನ್ನೇ ನೀಡಬೇಕಾಗಿದೆ ಎಂದು ನ್ಯಾಯಾಧೀಶರು ತೀರ್ಪು ಘೋಷಣೆ ಮಾಡಿದ್ದಾರೆ.

2012ರಲ್ಲಿ ಶಾಲೆಯಿಂದ ಸ್ಟಡಿ ಟೂರ್ ತೆರಳಿದ್ದ ಸಂದರ್ಭದಲ್ಲಿ ಆರೂವರೆ ವರ್ಷದ ಮಗುವಿನ ಮೇಲೆ ಶಿಕ್ಷಕನೇ ಕಿರುಕುಳ ನೀಡಿದ್ದ. ಈ ಬಗ್ಗೆ ಮಗು ಮನೆಗೆ ಬಂದ ಬಳಿಕ ಹೆತ್ತವರಿಗೆ ತಿಳಿಸಿದ್ದರಿಂದ ಪೊಲೀಸ್ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ಘೋಷಣೆ ಮಾಡಿದ್ದು, ಗುರು ಅಂದರೆ ಎಲ್ಲ ಉತ್ತಮ ಗುಣಗಳನ್ನು ಹೊಂದಿರಬೇಕು. ವಿದ್ಯಾರ್ಥಿಗಳಿಗೆ ಮಾದರಿ ಅನ್ನುವಂತಿರಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಗುರು ಅಂದರೆ, ಶಿಕ್ಷಕ ಮಾತ್ರವಲ್ಲ. ಆತ ಉತ್ತಮ ಗೆಳೆಯ, ತತ್ವಶಾಸ್ತ್ರಜ್ಞ, ತರಬೇತುದಾರ, ಸಮಾಜ ಘಟಕದ ಇಂಜಿನಿಯರ್ ಮತ್ತು ರಾಷ್ಟ್ರ ನಿರ್ಮಾಣದ ಕಾಯಕ ಯೋಗಿ. ಭಾರತೀಯ ತತ್ವಶಾಸ್ತ್ರದಲ್ಲಿ ಗುರುವಿಗೆ ವಿಶೇಷ ಸ್ಥಾನವಿದೆ. ಆತನಿಂದ ಒದಗುವ ಸ್ಫೂರ್ತಿ ಒಬ್ಬನಿಗಷ್ಟೇ ಅಲ್ಲ, ಇಡೀ ಕುಟುಂಬಕ್ಕೆ ಸಿಗಬೇಕು. ಆಯಾ ಶಾಲೆ, ಶಿಕ್ಷಣ ಸಂಸ್ಥೆಗೆ ಸಿಗಬೇಕು. ಅಂದರೆ, ಜೀವನದ ಎಲ್ಲ ವಿಚಾರಗಳಲ್ಲಿ ಆತ ಮಾದರಿ ಆಗಿರಬೇಕು. ಆತ ಜ್ಞಾನಿಯಾಗಿರಬೇಕು, ಅಷ್ಟೇ ಅಲ್ಲಾ ಜೀವನದ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಕಲಿಸುವಂತಿರಬೇಕು. ಆಮೂಲಕ ರಾಷ್ಟ್ರ ಕಟ್ಟುವ ಕಾಯಕದಲ್ಲಿ ನಿರತರಾಗಬೇಕು ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ವಿಶೇಷವಾಗಿ ಉಲ್ಲೇಖಿಸಿದ್ದಾರೆ.
A POSCO Court has sentenced a moral science teacher to imprisonment for a period of 29 years for sexually assaulting a Class-1 student during a school picnic.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm