ಬ್ರೇಕಿಂಗ್ ನ್ಯೂಸ್
27-09-21 04:43 pm Mangaluru Correspondent ಕ್ರೈಂ
ಬಂಟ್ವಾಳ, ಸೆ.27: ಜಮೀನು ನಿಮಿತ್ತ ತೆರಳಿದ್ದ ಮಹಿಳೆ ಮತ್ತು ಕುಟುಂಬಕ್ಕೆ ಮಂಗಳೂರಿನ ವಕೀಲ ಸೇರಿದಂತೆ ನಾಲ್ವರು ಗುಂಪು ಸೇರಿಕೊಂಡು ಅಶ್ಲೀಲ ಪದಗಳಿಂದ ನಿಂದಿಸಿದ್ದಲ್ಲದೆ, ಜಮೀನಿಗೆ ಪ್ರವೇಶಿಸದಂತೆ ಜೀವ ಬೆದರಿಕೆ ಒಡ್ಡಿದ ಘಟನೆ ಮಂಚಿ ಗ್ರಾಮದಲ್ಲಿ ನಡೆದಿದೆ.
ಮಂಗಳೂರಿನ ನಾಗೇಶ್ ರಾವ್ ಪತ್ತುಮುಡಿ ಎಂಬವರು ತನ್ನ ಪತ್ನಿ ಮತ್ತು ಮಗನ ಜೊತೆ ಮಂಚಿ ಗ್ರಾಮದಲ್ಲಿರುವ ತಮ್ಮ ಕೃಷಿ ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ರಸ್ತೆಗೆ ಅಡ್ಡಗಟ್ಟಿದ ಮಂಗಳೂರಿನಲ್ಲಿ ವಕೀಲ ವೃತ್ತಿಯಲ್ಲಿರುವ ಚಿದಾನಂದ ರಾವ್, ಅವರ ಸಹೋದರ ನಿವೃತ್ತ ಬಿಎಸ್ಸೆನ್ನೆಲ್ ಅಧಿಕಾರಿ ಯಜ್ಞೇಶ್ವರ ರಾವ್, ಸಂಬಂಧಿಕರಾದ ಆತ್ಮರಂಜನ ಕಾರಂತ ಮತ್ತು ಶರತ್ಚಂದ್ರ ಕಾರಂತ ಎಂಬವರು ಮಹಿಳೆಯೆಂದು ನೋಡದೇ ತೀರಾ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಹೀಗೆ ನಿಂದಿಸಿ ಬೆದರಿಕೆ ಹಾಕಿದ್ದನ್ನು ನಾಗೇಶ ರಾವ್ ಮಗ ವಿಡಿಯೋ ಮಾಡಿದ್ದಾರೆ. ವಿವಾಹಿತ ಮಹಿಳೆಯನ್ನು ತೀರಾ ಅಸಹ್ಯ ಪದಗಳಿಂದ ನಿಂದಿಸಿದ್ದಲ್ಲದೆ, ಕೃಷಿ ಜಮೀನಿಗೆ ಹೋಗದಂತೆ ತಡೆದು ಜೀವ ಬೆದರಿಕೆ ಒಡ್ಡಿದ್ದಾರೆ.




ಮಂಚಿ ಗ್ರಾಮದಲ್ಲಿ ನಾಗೇಶ ರಾವ್ ಕುಟುಂಬಕ್ಕೆ 4.5 ಎಕ್ರೆ ಜಮೀನು ಇದ್ದು ಈ ವಿಚಾರದಲ್ಲಿ ಪಕ್ಕದಲ್ಲಿ ಜಮೀನು ಹೊಂದಿರುವ ಚಿದಾನಂದ ರಾವ್ ಮತ್ತು ತಂಡದವರು ಕಳೆದ ಹಲವು ಸಮಯದಿಂದ ಜಟಾಪಟಿ ನಡೆಸುತ್ತಿದ್ದಾರೆ. ಜಮೀನು ವಿಚಾರದ ವ್ಯಾಜ್ಯ ಸದ್ಯ ಎಸಿ ಕೋರ್ಟಿನಲ್ಲಿದ್ದು ಸದ್ರಿ ಜಮೀನಿಗೆ ಬಾರದಂತೆ ಚಿದಾನಂದ ರಾವ್ ತಡೆ ಒಡ್ಡುತ್ತಿದ್ದಾರೆ ಎನ್ನಲಾಗಿದೆ.
ಸೆ.24 ರಂದು ಮಧ್ಯಾಹ್ನ ಜಮೀನಿಗೆ ತೆರಳಿದ್ದ ವೇಳೆ ರಸ್ತೆಗೆ ಕಲ್ಲು ಇಡಲಾಗಿತ್ತು. ಇದನ್ನು ತೆರವು ಮಾಡಲು ಪ್ರಯತ್ನಿಸಿದಾಗ ಅಡ್ಡಗಟ್ಟಿದ ತಂಡ ಅವಾಚ್ಯ ಪದಗಳಿಂದ ನಿಂದಿಸಿದೆ. ಅಲ್ಲದೆ, ತಾವು ತೆರಳಿದ್ದ ಓಮ್ನಿ ಕಾರಿಗೆ ಹಾನಿ ಮಾಡಿದ್ದಾರೆ ಎಂದು ನಾಗೇಶ್ ರಾವ್ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Bail matter dispute Mangalore Lawyer harrasing woman with vulgur words and life threatening statements video goes viral. A case has been registered at the Bantwal rural police station. The lawyer has been identided as Chidananda Rao.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm