ಬ್ರೇಕಿಂಗ್ ನ್ಯೂಸ್
27-09-21 06:02 pm Headline Karnataka News Network ಕ್ರೈಂ
ಜೈಪುರ, ಸೆ, 27: ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕಾಪಿ ಹೊಡೆಯುವುದು ಸಾಮಾನ್ಯ. ಆದರೆ ರಾಜಸ್ಥಾನದಲ್ಲಿ ಚಪ್ಪಲಿಯನ್ನೇ ಹೈಟೆಕ್ ಬ್ಲೂಟೂತ್ ತಂತ್ರಜ್ಞಾನ ಅಳವಡಿಸಿಕೊಂಡು ಪರೀಕ್ಷೆ ಬರೆಯುತ್ತಿದ್ದ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಬಿಕಾನೇರ್ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿದ್ದ ರೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಹೈಟೆಕ್ ಕುತಂತ್ರ ಬಯಲಾಗಿದೆ.
ಚಪ್ಪಲಿಗೆ ಬ್ಲೂಟೂತ್ ಡಿವೈಸ್ ಅಳವಡಿಸಿ ವಿಶೇಷವಾಗಿ ವಿನ್ಯಾಸ ಮಾಡಲಾಗಿತ್ತು. ಆರು ಲಕ್ಷ ರೂ. ಕೊಟ್ಟು ಹೈಟೆಕ್ ಚಪಲಿಯನ್ನು ಖರೀದಿಸಿದ್ದರು. ಚಪ್ಪಲಿಗೆ ಸಿಮ್ ಅಳವಡಿಸಿ ಇಯರ್ ಫೋನ್ ಗೆ ಕನೆಕ್ಟ್ ಮಾಡಿದ್ದರು. ಹಾಯಾಗಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಜೈಲಿಗೆ ತಳ್ಳಿದ್ದಾರೆ. ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದು ಇವರಲ್ಲಿ ಒಬ್ಬಳು ಯುವತಿ ಇದ್ದಳು.



ಗಣೇಶ್ ರಾಮ್ ಎಂಬ ಒಬ್ಬನ ಬಗ್ಗೆ ಸಂಶಯ ಬಂದು ಪೊಲೀಸರು ತನಿಖೆ ನಡೆಸಿದ್ದು ಆಗ ತಾನು ಚಪ್ಪಲಿ ಬ್ಲೂಟೂತ್ ಖರೀದಿ ಮಾಡಿದ್ದನ್ನು ಹೇಳಿಕೊಂಡಿದ್ದ. ಆನಂತರ, ಇದೇ ಮಾದರಿಯಲ್ಲಿ ನಕಲಿ ಮಾಡಿದ್ದ ಆತನ ಸಹಚರರನ್ನೂ ಪೊಲೀಸರು ಬಂಧಿಸಿದ್ದಾರೆ.
ಸೆ.26 ರಂದು ರಾಜಸ್ಥಾನದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆದಿದ್ದು ರಾಜ್ಯಾದ್ಯಂತ 16 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು.
Rajasthan Police arrested five persons for allegedly selling Bluetooth device fitted 'chappals' worth Rs 6 lakh to candidates appearing in the exam held to select government school teachers in the state, officials said.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm