ಬ್ರೇಕಿಂಗ್ ನ್ಯೂಸ್
10-09-20 12:15 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಆರೋಪಿಗಳಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಡ್ರಗ್ಸ್ ಹೆಸರಲ್ಲಿ ನಡೆದಿರುವ ಹಣದ ವಹಿವಾಟಿನ ವಿಚಾರದಲ್ಲಿ ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಇಡಿ ಅಧಿಕಾರಿಗಳು ಬೆಂಗಳೂರಿನಲ್ಲಿ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಕಿಂಗ್ ಪಿನ್ ಎನ್ನಲಾಗುತ್ತಿರುವ ವೀರೇನ್ ಖನ್ನಾನನ್ನು ವಿಚಾರಣೆ ನಡೆಸುತ್ತಿದ್ದಾರೆ. ವೀರೇನ್ ಖನ್ನಾ ಬೆಂಗಳೂರು, ಮುಂಬೈ ಅಲ್ಲದೆ ಶ್ರೀಲಂಕಾದಲ್ಲಿಯೂ ಪೇಜ್ ತ್ರೀ ಪಾರ್ಟಿಗಳನ್ನು ಆಯೋಜಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದಿರುವ ಇಡಿ ಅಧಿಕಾರಿಗಳು ಈಗ ವೀರೇನ್ ಖನ್ನಾ ಸೇರಿದಂತೆ ಆತನ ಜೊತೆಗೆ ಹಣದ ವಹಿವಾಟು ನಡೆಸಿದ್ದವರ ಮೇಲೆ ಕಣ್ಣು ನೆಟ್ಟಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿಯರ ಐಷಾರಾಮಿ ಜೀವನ, ಅವರ ಖಾತೆಯಲ್ಲಿ ಆಗುತ್ತಿದ್ದ ಹಣದ ವಹಿವಾಟಿನ ಬಗ್ಗೆಯೂ ಜಾರಿ ನಿರ್ದೇಶನಾಲಯ ತನಿಖೆ ನಡೆಸಲಿದೆ. ನಟಿಯರ ಖಾತೆಯಲ್ಲಿ ಅಕ್ರಮ ಹಣದ ವಹಿವಾಟು ಕಂಡುಬಂದಲ್ಲಿ ಇಡಿ ಸಂಕಷ್ಟ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ಮತ್ತು ಸಂಜನಾಗೂ ತಟ್ಟಲಿದೆ.
ಸದ್ಯಕ್ಕೆ ಸಂಜನಾ ಮತ್ತು ರಾಗಿಣಿಯನ್ನು ಎಫ್ಎಸ್ಎಲ್ ಕಚೇರಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದಕ್ಕೂ ಮುನ್ನ, ಕೆಸಿ ಜನರಲ್ ಆಸ್ಪತ್ರೆಯಲ್ಲಿ ಇಬ್ಬರು ನಟಿಯರನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm