ಬ್ರೇಕಿಂಗ್ ನ್ಯೂಸ್
10-09-20 12:33 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರ ಮೊಮ್ಮಕ್ಕಳ ಹೆಸರಿನಲ್ಲಿ ಇಬ್ಬರು ಯುವಕರು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬನಶಂಕರಿ ಠಾಣೆಯಲ್ಲಿ ನಿಶಾಂತ್ ಮತ್ತು ಪ್ರದೀಪ್ ಎಂಬ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವೇಗೌಡರ ಕುಟುಂಬದ ಜಾಲತಾಣ ನೋಡಿಕೊಳ್ಳುವ ಆರ್. ನಾರಾಯಣಪ್ಪ ನೀಡಿರುವ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.
ನಿಶಾಂತ್ ಎಂಬ ಯುವಕ ತಾನು ದೇವೇಗೌಡರ ಮೊಮ್ಮಗ ಎಂದು ಹೇಳಿಕೊಂಡು ರೋಲ್ಸ್ ರಾಯ್ಸ್ ಕಾರು ಖರೀದಿ ಮಾಡಲು ಹೋಗಿದ್ದ. ಈ ಬಗ್ಗೆ ವಿಡಿಯೋ ಮಾಡಿದ್ದಲ್ಲದೆ, ಅದನ್ನು ಫೇಸ್ಬುಕ್, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದ. ಪ್ರದೀಪ್ ಎನ್ನುವಾತ ತಾನು ಸರಕಾರದ ಲೆವೆಲಲ್ಲಿ ಸಂಪರ್ಕ ಹೊಂದಿದ್ದು ಕೆಲಸ ಮಾಡಿಸಿಕೊಡುತ್ತೇನೆ ಎಂದು ಪೋಸು ಕೊಟ್ಟಿದ್ದ. ಅಲ್ಲದೆ ಹಲವರಿಂದ ಕೆಲಸ ಮಾಡಿಸುವ ಭರವಸೆ ನೀಡಿ ಹಣ ಪಡೆದುಕೊಂಡಿದ್ದ. ಇವರಿಬ್ಬರ ವಿಚಾರವನ್ನು ಫೇಸ್ಬುಕ್ ನಲ್ಲಿ ಗಮನಿಸಿದ ನಾರಾಯಣಪ್ಪ ಯುವಕರಿಗೆ ಕರೆ ಮಾಡಿದ್ದರು. ಕರೆ ಮಾಡಿದ ಬಳಿಕ ಫೇಸ್ಬುಕ್ ನಲ್ಲಿದ್ದ ವಿಡಿಯೋ, ಮಾಹಿತಿಗಳನ್ನು ಯುವಕರು ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ನಾರಾಯಣಪ್ಪ ದೇವೇಗೌಡರ ಕುಟುಂಬಕ್ಕೆ ಮಾಹಿತಿ ನೀಡಿ, ಪೊಲೀಸ್ ದೂರು ನೀಡಿದ್ದಾರೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm