ಬ್ರೇಕಿಂಗ್ ನ್ಯೂಸ್
10-09-20 12:33 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 10: ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡರ ಮೊಮ್ಮಕ್ಕಳ ಹೆಸರಿನಲ್ಲಿ ಇಬ್ಬರು ಯುವಕರು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬನಶಂಕರಿ ಠಾಣೆಯಲ್ಲಿ ನಿಶಾಂತ್ ಮತ್ತು ಪ್ರದೀಪ್ ಎಂಬ ಇಬ್ಬರು ಯುವಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೇವೇಗೌಡರ ಕುಟುಂಬದ ಜಾಲತಾಣ ನೋಡಿಕೊಳ್ಳುವ ಆರ್. ನಾರಾಯಣಪ್ಪ ನೀಡಿರುವ ದೂರಿನ ಆಧಾರದಲ್ಲಿ ಕೇಸು ದಾಖಲಾಗಿದೆ.
ನಿಶಾಂತ್ ಎಂಬ ಯುವಕ ತಾನು ದೇವೇಗೌಡರ ಮೊಮ್ಮಗ ಎಂದು ಹೇಳಿಕೊಂಡು ರೋಲ್ಸ್ ರಾಯ್ಸ್ ಕಾರು ಖರೀದಿ ಮಾಡಲು ಹೋಗಿದ್ದ. ಈ ಬಗ್ಗೆ ವಿಡಿಯೋ ಮಾಡಿದ್ದಲ್ಲದೆ, ಅದನ್ನು ಫೇಸ್ಬುಕ್, ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದ. ಪ್ರದೀಪ್ ಎನ್ನುವಾತ ತಾನು ಸರಕಾರದ ಲೆವೆಲಲ್ಲಿ ಸಂಪರ್ಕ ಹೊಂದಿದ್ದು ಕೆಲಸ ಮಾಡಿಸಿಕೊಡುತ್ತೇನೆ ಎಂದು ಪೋಸು ಕೊಟ್ಟಿದ್ದ. ಅಲ್ಲದೆ ಹಲವರಿಂದ ಕೆಲಸ ಮಾಡಿಸುವ ಭರವಸೆ ನೀಡಿ ಹಣ ಪಡೆದುಕೊಂಡಿದ್ದ. ಇವರಿಬ್ಬರ ವಿಚಾರವನ್ನು ಫೇಸ್ಬುಕ್ ನಲ್ಲಿ ಗಮನಿಸಿದ ನಾರಾಯಣಪ್ಪ ಯುವಕರಿಗೆ ಕರೆ ಮಾಡಿದ್ದರು. ಕರೆ ಮಾಡಿದ ಬಳಿಕ ಫೇಸ್ಬುಕ್ ನಲ್ಲಿದ್ದ ವಿಡಿಯೋ, ಮಾಹಿತಿಗಳನ್ನು ಯುವಕರು ಡಿಲೀಟ್ ಮಾಡಿದ್ದಾರೆ. ಈ ಬಗ್ಗೆ ನಾರಾಯಣಪ್ಪ ದೇವೇಗೌಡರ ಕುಟುಂಬಕ್ಕೆ ಮಾಹಿತಿ ನೀಡಿ, ಪೊಲೀಸ್ ದೂರು ನೀಡಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm