ಬ್ರೇಕಿಂಗ್ ನ್ಯೂಸ್
28-09-21 05:13 pm Headline Karnataka News Network ಕ್ರೈಂ
ತೆಲಂಗಾಣ, ಸೆ.28 : ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ಕೋಪಗೊಂಡ ಗಂಡ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಗದ್ವಾಲದಲ್ಲಿ ನಡೆದಿದೆ.
ಗದ್ವಾಲ ಜಿಲ್ಲೆಯ ಸಂಸದರ ಕಚೇರಿಯಲ್ಲಿ ಅಟೆಂಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ತನ್ನ ಪತಿ ಪವಾನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರಿಂದ ಕೋಪಗೊಂಡು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.

2009ರಲ್ಲಿ ಪವಾನಿಯನ್ನು ಮದುವೆಯಾಗಿದ್ದ ವೆಂಕಟೇಶ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ, 6 ಲಕ್ಷ ರೂ. ನಗದು ಹಣ ಪಡೆದುಕೊಂಡಿದ್ದಾನೆ. ಇಷ್ಟಾದರೂ ಹೆಚ್ಚುವರಿ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಪಲ್ಲವಿ ಈಗಾಗಲೇ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸೆ. 22ರಂದು 2ನೇ ಹೆರಿಗೆ ವೇಳೆ ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.
ಸೆ.25ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪಲ್ಲವಿ ಜೊತೆ ಗಂಡ ವೆಂಕಟೇಶ್ ಜಗಳವಾಡಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಪ್ರಜ್ಞಾಹೀನಳಾಗಿದ್ದ ಆಕೆಯನ್ನ ಗದ್ವಾಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಈ ಬಗ್ಗೆ ಮಹಿಳೆಯ ತಂದೆ ಆಂಜನೇಯ ಪೊಲೀಸ್ ಪ್ರಕರಣ ದಾಖಲು ಮಾಡಿದ್ದಾರೆ.
Upset by the birth of twin daughters, a man in Jogulamba-Gadwal district killed his wife on Saturday night. Venkatesh, an employee at the local mandal praja parishad office married , Pavani Annapurna 28, a few years ago and was blessed with a girl child, which police sources said angered him.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm