ಬ್ರೇಕಿಂಗ್ ನ್ಯೂಸ್
10-09-20 12:52 pm Headline Karnataka News Network ಕ್ರೈಂ
ಅಯೋಧ್ಯೆ, ಸೆಪ್ಟೆಂಬರ್ 10: ರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ದೇಶಾದ್ಯಂತ ರಾಮನ ಭಕ್ತರು ಬಹುಕಾಲದ ಬೇಡಿಕೆ ಬಹುಬೇಗ ಈಡೇರಲೆಂದು ಹಣದ ನೆರವನ್ನೂ ನೀಡುತ್ತಿದ್ದಾರೆ. ಆದರೆ, ಇದೇ ವೇಳೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಾತೆಗೇ ಕಿಡಿಗೇಡಿಗಳು ಕನ್ನ ಹಾಕಿದ್ದಾರೆ. ನಕಲಿ ಚೆಕ್ ಬಳಸಿ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಳ್ಳಲಾಗಿದೆ.
ಲಕ್ನೋದ ಬ್ಯಾಂಕ್ನಲ್ಲಿ ಇರುವ ಟ್ರಸ್ಟ್ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್ಡ್ರಾ ಮಾಡಲಾಗಿದೆ. ಎರಡು ಬಾರಿ ವಿತ್ಡ್ರಾ ಮಾಡಿದ ಬಳಿಕ ಮೂರನೇ ಬಾರಿಗೆ ಪ್ರಯತ್ನಿಸಿದಾಗ, ಬ್ಯಾಂಕ್ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಸೆಪ್ಟೆಂಬರ್ 1ರಂದು ಹಣ ವಿತ್ಡ್ರಾ ಮಾಡಿಕೊಳ್ಳಲಾಗಿತ್ತು. ನಂತರ 3ನೇ ತಾರೀಕಿನಂದು ಮತ್ತೆ ಹಣವನ್ನು ವಿತ್ಡ್ರಾ ಮಾಡಿಕೊಳ್ಳಲಾಗಿದೆ. ಮೂರನೇ ಬಾರಿಗೆ ಲಕ್ನೋದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಯತ್ನದಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಶಯ ಬಂದಿದ್ದು ಚಂಪತ್ ರಾಯ್ ಕರೆ ಮಾಡಿದ್ದಾರೆ.
ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಈಗಾಗ್ಲೇ ನಕಲಿ ಚೆಕ್ ಬಳಸಿ ಸುಮಾರು 6 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಅತ್ತ ರಾಮನ ಮಂದಿರದ ಕೆಲಸ ಆಗುತ್ತಿದ್ದರೆ ಇತ್ತ ರಾಮನ ಹೆಸರಿನ ಹಣವನ್ನು ಕಿಡಿಗೇಡಿಗಳು ನುಂಗಲು ಯತ್ನಿಸಿದ್ದಾರೆ.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm