ಬ್ರೇಕಿಂಗ್ ನ್ಯೂಸ್
10-09-20 12:52 pm Headline Karnataka News Network ಕ್ರೈಂ
ಅಯೋಧ್ಯೆ, ಸೆಪ್ಟೆಂಬರ್ 10: ರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ರಾಮನ ಮಂದಿರಕ್ಕೆ ಅಡಿಗಲ್ಲು ಹಾಕಲಾಗಿದೆ. ದೇಶಾದ್ಯಂತ ರಾಮನ ಭಕ್ತರು ಬಹುಕಾಲದ ಬೇಡಿಕೆ ಬಹುಬೇಗ ಈಡೇರಲೆಂದು ಹಣದ ನೆರವನ್ನೂ ನೀಡುತ್ತಿದ್ದಾರೆ. ಆದರೆ, ಇದೇ ವೇಳೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಖಾತೆಗೇ ಕಿಡಿಗೇಡಿಗಳು ಕನ್ನ ಹಾಕಿದ್ದಾರೆ. ನಕಲಿ ಚೆಕ್ ಬಳಸಿ ಬ್ಯಾಂಕಿನಿಂದ ಹಣ ವಿತ್ಡ್ರಾ ಮಾಡಿಕೊಳ್ಳಲಾಗಿದೆ.
ಲಕ್ನೋದ ಬ್ಯಾಂಕ್ನಲ್ಲಿ ಇರುವ ಟ್ರಸ್ಟ್ ಖಾತೆಗಳಿಂದ ಹಣವನ್ನು ಲಪಟಾಯಿಸಲಾಗಿದೆ. ಎರಡು ಖಾತೆಗಳಿಂದ ಈ ಹಣವನ್ನು ವಿತ್ಡ್ರಾ ಮಾಡಲಾಗಿದೆ. ಎರಡು ಬಾರಿ ವಿತ್ಡ್ರಾ ಮಾಡಿದ ಬಳಿಕ ಮೂರನೇ ಬಾರಿಗೆ ಪ್ರಯತ್ನಿಸಿದಾಗ, ಬ್ಯಾಂಕ್ನವರಿಗೆ ಸಂದೇಹ ಬಂದಿದೆ. ಅವರು ಕೂಡಲೇ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ. ಆಗಲೇ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೊದಲು ಸೆಪ್ಟೆಂಬರ್ 1ರಂದು ಹಣ ವಿತ್ಡ್ರಾ ಮಾಡಿಕೊಳ್ಳಲಾಗಿತ್ತು. ನಂತರ 3ನೇ ತಾರೀಕಿನಂದು ಮತ್ತೆ ಹಣವನ್ನು ವಿತ್ಡ್ರಾ ಮಾಡಿಕೊಳ್ಳಲಾಗಿದೆ. ಮೂರನೇ ಬಾರಿಗೆ ಲಕ್ನೋದ ಬ್ಯಾಂಕ್ ಆಫ್ ಬರೋಡಾದಲ್ಲಿ 9.86 ಲಕ್ಷ ಚೆಕ್ ವಿತ್ ಡ್ರಾ ಮಾಡುವ ಯತ್ನದಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸಂಶಯ ಬಂದಿದ್ದು ಚಂಪತ್ ರಾಯ್ ಕರೆ ಮಾಡಿದ್ದಾರೆ.
ಸದ್ಯ ಅಪರಿಚಿತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದಾರೆ. ಈಗಾಗ್ಲೇ ನಕಲಿ ಚೆಕ್ ಬಳಸಿ ಸುಮಾರು 6 ಲಕ್ಷ ರೂಪಾಯಿ ವಿತ್ ಡ್ರಾ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಅತ್ತ ರಾಮನ ಮಂದಿರದ ಕೆಲಸ ಆಗುತ್ತಿದ್ದರೆ ಇತ್ತ ರಾಮನ ಹೆಸರಿನ ಹಣವನ್ನು ಕಿಡಿಗೇಡಿಗಳು ನುಂಗಲು ಯತ್ನಿಸಿದ್ದಾರೆ.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am