ಬ್ರೇಕಿಂಗ್ ನ್ಯೂಸ್
29-09-21 01:03 pm Mangaluru Correspondent ಕ್ರೈಂ
ಪುತ್ತೂರು, ಸೆ.29: ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾಗಿಸಿದ್ದ ಪ್ರಕರಣದಲ್ಲಿ ಆರೋಪಿ ಪೇದೆಯನ್ನು ಬಂಧಿಸಿದ ಬೆನ್ನಲ್ಲೇ ಕಡಬ ಠಾಣೆಗೆ ಭೇಟಿ ನೀಡಿದ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಮಾಹಿತಿ ನೀಡಿದ ದೇವಜ್ಯೋತಿ ರೇ, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ಸಂತ್ರಸ್ತ ಯುವತಿ ಹಾಗೂ ಆಕೆಯ ತಾಯಿಯನ್ನು ಪತ್ತೆ ಹಚ್ಚಲಾಗಿದೆ. ಆರೋಪಿಯನ್ನು ಅಮಾನತಿನಲ್ಲಿಟ್ಟು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಐಜಿಪಿ ಮತ್ತು ಎಸ್ಪಿ ಋಷಿಕೇಶ್ ಸೋನವಾಣೆ ಅವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ತಿನ ಮಹಿಳಾ ಸಂಘಟನೆಯ ಪ್ರಮುಖರು ಆರೋಪಿ ಶಿವರಾಜ್ ನನ್ನು ಸಂತ್ರಸ್ತೆಯ ಜೊತೆ ಮದುವೆ ಮಾಡಿಸಬೇಕೆಂದು ಮನವಿ ನೀಡಿದ್ದಾರೆ. ಆರೋಪಿ ಶಿವರಾಜ್, ಅಪ್ರಾಪ್ತ ಯುವತಿಯ ಮನೆಗೆ ತೆರಳಿ, ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ್ದ. ಮದುವೆಯಾಗುವುದಾಗಿ ಭರವಸೆ ನೀಡಿದ್ದರೂ, ಕೊನೆಕ್ಷಣದಲ್ಲಿ ನಿರಾಕರಿಸಿದ್ದಲ್ಲದೆ ಯುವತಿಯನ್ನು ಮಂಗಳೂರಿಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದ. ಈ ಬಗ್ಗೆ ಯುವತಿ ತಂದೆ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಅಪ್ರಾಪ್ತ ಯುವತಿಯ ಅತ್ಯಾಚಾರ, ಗರ್ಭಪಾತ ; ಕಡಬ ಪೊಲೀಸ್ ಪೇದೆ ಪೋಕ್ಸೋ ಕಾಯ್ದೆಯಡಿ ಅರೆಸ್ಟ್
Shivaraj, a policeman attached to Kadaba police station, who has been accused of repeatedly raping a girl with the promise of marrying her, and who has already been arrested relating to the case, stands suspended from service. He was produced in the court on Tuesday September 28.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm