ಬ್ರೇಕಿಂಗ್ ನ್ಯೂಸ್
29-09-21 01:03 pm Mangaluru Correspondent ಕ್ರೈಂ
ಪುತ್ತೂರು, ಸೆ.29: ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾಗಿಸಿದ್ದ ಪ್ರಕರಣದಲ್ಲಿ ಆರೋಪಿ ಪೇದೆಯನ್ನು ಬಂಧಿಸಿದ ಬೆನ್ನಲ್ಲೇ ಕಡಬ ಠಾಣೆಗೆ ಭೇಟಿ ನೀಡಿದ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಮಾಹಿತಿ ನೀಡಿದ ದೇವಜ್ಯೋತಿ ರೇ, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ಸಂತ್ರಸ್ತ ಯುವತಿ ಹಾಗೂ ಆಕೆಯ ತಾಯಿಯನ್ನು ಪತ್ತೆ ಹಚ್ಚಲಾಗಿದೆ. ಆರೋಪಿಯನ್ನು ಅಮಾನತಿನಲ್ಲಿಟ್ಟು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಐಜಿಪಿ ಮತ್ತು ಎಸ್ಪಿ ಋಷಿಕೇಶ್ ಸೋನವಾಣೆ ಅವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ತಿನ ಮಹಿಳಾ ಸಂಘಟನೆಯ ಪ್ರಮುಖರು ಆರೋಪಿ ಶಿವರಾಜ್ ನನ್ನು ಸಂತ್ರಸ್ತೆಯ ಜೊತೆ ಮದುವೆ ಮಾಡಿಸಬೇಕೆಂದು ಮನವಿ ನೀಡಿದ್ದಾರೆ. ಆರೋಪಿ ಶಿವರಾಜ್, ಅಪ್ರಾಪ್ತ ಯುವತಿಯ ಮನೆಗೆ ತೆರಳಿ, ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ್ದ. ಮದುವೆಯಾಗುವುದಾಗಿ ಭರವಸೆ ನೀಡಿದ್ದರೂ, ಕೊನೆಕ್ಷಣದಲ್ಲಿ ನಿರಾಕರಿಸಿದ್ದಲ್ಲದೆ ಯುವತಿಯನ್ನು ಮಂಗಳೂರಿಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದ. ಈ ಬಗ್ಗೆ ಯುವತಿ ತಂದೆ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಅಪ್ರಾಪ್ತ ಯುವತಿಯ ಅತ್ಯಾಚಾರ, ಗರ್ಭಪಾತ ; ಕಡಬ ಪೊಲೀಸ್ ಪೇದೆ ಪೋಕ್ಸೋ ಕಾಯ್ದೆಯಡಿ ಅರೆಸ್ಟ್
Shivaraj, a policeman attached to Kadaba police station, who has been accused of repeatedly raping a girl with the promise of marrying her, and who has already been arrested relating to the case, stands suspended from service. He was produced in the court on Tuesday September 28.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm