ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm