ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm