ಬ್ರೇಕಿಂಗ್ ನ್ಯೂಸ್
29-09-21 04:30 pm Headline Karnataka News Network ಕ್ರೈಂ
ನವದೆಹಲಿ, ಸೆ.29: ರಾಜಸ್ಥಾನ ಮೂಲದ ಪೊಲೀಸ್ ಪೇದೆಯೊಬ್ಬ ದೆಹಲಿ ಹೈಕೋರ್ಟ್ ಹೊರ ಆವರಣದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಜಸ್ಥಾನದ ಸಶಸ್ತ್ರ ಪಡೆಗೆ ಸೇರಿದ 30 ವರ್ಷದ ಟಿಂಕು ರಾಮ್ ಮೃತ ಪೇದೆಯಾಗಿದ್ದು, ತನ್ನದೇ ರೈಫಲ್ ನಲ್ಲಿ ಶೂಟ್ ಮಾಡಿಕೊಂಡಿದ್ದಾನೆ. ಕೆಲವು ದಿನಗಳ ರಜೆಯ ಬಳಿಕ ಇಂದು ಬೆಳಗ್ಗೆ 9.30ಕ್ಕೆ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದ. ಕರ್ತವ್ಯಕ್ಕೆ ಬಂದ ಕೆಲ ಹೊತ್ತಿನಲ್ಲಿಯೇ ಕೃತ್ಯ ಎಸಗಿದ್ದಾನೆ.
ಇತ್ತೀಚೆಗೆ, ರೋಹಿಣಿ ಕೋರ್ಟ್ ನಲ್ಲಿ ಗ್ಯಾಂಗ್ ವಾರ್ ನಡೆದು ಮೂರು ಮಂದಿ ಸಾವು ಕಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯ ಎಲ್ಲ ಕೋರ್ಟ್ ಆವರಣಗಳಲ್ಲಿ ಅಲರ್ಟ್ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅದರಂತೆ, ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಇಂದು ಬೆಳಗ್ಗೆ ಸಾವಿಗೆ ಶರಣಾಗಿದ್ದಾನೆ.
ಆತನ ಬಳಿ ಯಾವುದೇ ಡೆತ್ ನೋಟ್ ಇರಲಿಲ್ಲ. ಸಾವಿಗೆ ಕಾರಣವೇನೆಂದು ತನಿಖೆ ನಡೆಸಬೇಕಾಗಿದೆ ಎಂದು ಡಿಸಿಪಿ ದೀಪಕ್ ಯಾದವ್ ತಿಳಿಸಿದ್ದಾರೆ.
A 30-year-old police constable allegedly shot himself outside the Delhi High Court on Wednesday morning. The police said the deceased, identified as Constable Tinku Ram, was posted outside gate no. 3 of the High Court and was found dead there.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm