ಬ್ರೇಕಿಂಗ್ ನ್ಯೂಸ್
29-09-21 04:51 pm Headline Karnataka News Network ಕ್ರೈಂ
Photo credits : indiatoday
ರಾಂಚಿ, ಸೆ.29: ಅಕ್ರಮ ಸಂಬಂಧ ಇರಿಸಿಕೊಂಡು ಸಿಕ್ಕಿಬಿದ್ದ ಜೋಡಿಯನ್ನು ಬೆತ್ತಲೆಯಾಗಿಸಿ ಬೀದಿಯಲ್ಲಿ ಮೆರವಣಿಗೆ ನಡೆಸಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದ್ದು, ಪೊಲೀಸರು 50ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದುಮ್ಕಾ ಜಿಲ್ಲೆಯ ಬಡ್ತಳ್ಳಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದೆ. ದಿನಕೂಲಿ ಕಾರ್ಮಿಕ ಮಹಿಳೆ ಮತ್ತು ಆಕೆಯ ಜೊತೆ ಕೆಲಸ ಮಾಡುತ್ತಿದ್ದ ಯುವಕನ ನಡುವೆ ಅನೈತಿಕ ಸಂಬಂಧ ಇತ್ತು. ಮಹಿಳೆಗೆ ಮದುವೆಯಾಗಿದ್ದು, ಆಕೆಯ ಗಂಡ ಒಂದು ವರ್ಷದಿಂದ ಜೈಲಿನಲ್ಲಿದ್ದಾನೆ. ಈ ನಡುವೆ, ಆಕೆಗೆ ಯುವಕನ ಪರಿಚಯ ಆಗಿದ್ದು ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದರು.
ಮಂಗಳವಾರ ಸಂಜೆ ಯುವಕ, ಮಹಿಳೆಯ ಕರೆಯಂತೆ ಆಕೆಯ ಮನೆಗೆ ಬಂದಿದ್ದು ಈ ವೇಳೆ ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆನಂತರ, ಯುವತಿ ಮತ್ತು ಯುವಕನನ್ನು ಬೆತ್ತಲೆಯಾಗಿಸಿ ಗ್ರಾಮದ ಉದ್ದಕ್ಕೂ ಕಿಮೀ ಉದ್ದಕ್ಕೆ ಬೀದಿಯಲ್ಲಿ ಮೆರವಣಿಗೆ ಮಾಡಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಬೆತ್ತಲೆ ಮೆರವಣಿಗೆ ಮಾಡಿಸಿದ ಘಟನೆ ಸಂಬಂಧ 50ರಿಂದ 60 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Villagers in Jharkhand’s Dumka district paraded a couple who were having an extramarital affair and paraded them naked all around the village. Police have now booked at least 50-60 people involved in the incident.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm