ಬ್ರೇಕಿಂಗ್ ನ್ಯೂಸ್
10-09-20 01:28 pm Headline Karnataka News Network ಕ್ರೈಂ
ಚೆನ್ನೈ, ಸೆಪ್ಟೆಂಬರ್ 10: ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬಿಸಿನೆಸ್ ಮ್ಯಾನ್ ಒಬ್ಬ ತನಗೆ ನಾಲ್ಕು ಕೋಟಿ ರೂಪಾಯಿ ವಂಚನೆ ಎಸಗಿದ್ದಾಗಿ ಚೆನ್ನೈ ಸಿಟಿ ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿರುವ ಹರ್ಭಜನ್ ಸಿಂಗ್ ಸದ್ಯಕ್ಕೆ ಚೆನ್ನೈನಲ್ಲಿ ತಂಡದ ಪರವಾಗಿ ಅಭ್ಯಾಸ ನಿರತರಾಗಿದ್ದಾರೆ. 2015ರಲ್ಲಿ ಚೆನ್ನೈನ ಜುಹು ಬೀಚ್ ನಲ್ಲಿ ವಿಹಾರ ಸಂದರ್ಭ ಪರಿಚಯ ಆಗಿದ್ದ ಜಿ. ಮಹೇಶ್ ಎನ್ನುವಾತ ಅನಂತರ ಗೆಳೆತನ ಸಂಪಾದಿಸಿದ್ದ. ಆಬಳಿಕ ಸಾಲದ ರೂಪದಲ್ಲಿ ಹಣ ಪಡೆದಿದ್ದು ಮತ್ತೆ ಹಿಂತಿರುಗಿಸಿಲ್ಲ. ಮಹೇಶ್ ನನ್ನು ಆಬಳಿಕ ಸಂಪರ್ಕಿಸಲು ಯತ್ನಿಸಿದಾಗ ತಪ್ಪಿಸುತ್ತಿದ್ದಾನೆ. ಕಳೆದ ಆಗಸ್ಟ್ 18ರಂದು 25 ಲಕ್ಷ ರೂಪಾಯಿ ಚೆಕ್ ನೀಡಿದ್ದ. ಆದರೆ ಚೆಕ್ ಖಾತೆಯಲ್ಲಿ ಹಣ ಇಲ್ಲದೆ ಬೌನ್ಸ್ ಆಗಿದೆ ಎಂದು ದೂರಿನಲ್ಲಿ ಹರ್ಭಜನ್ ತಿಳಿಸಿದ್ದಾರೆ.

ಇತ್ತೀಚೆಗೆ ಚೆನ್ನೈ ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿದ್ದ ಹರ್ಭಜನ್ ಸಿಂಗ್, ಮಹೇಶ್ ಮತ್ತು ಕೆಲವರ ವಿರುದ್ಧ ದೂರು ನೀಡಿದ್ದರು. ಅದರಂತೆ ಪೊಲೀಸರು ತನಿಖೆ ಆರಂಭಿಸಿದ್ದು ಮಹೇಶ್ ನನ್ನು ವಿಚಾರಣೆಗೆ ಬರುವಂತೆ ಸಮನ್ಸ್ ನೀಡಿದ್ದರು. ಸಮನ್ಸ್ ಹಾಜರಾಗುವ ಬದಲು ಮಹೇಶ್ ಮದ್ರಾಸ್ ಹೈಕೋರ್ಟ್ ಕದ ತಟ್ಟಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾನೆ.
ಮಹೇಶ್ ಕೋರ್ಟಿಗೆ ಸಲ್ಲಿಕೆ ಮಾಡಿದ ಅಫಿಡವಿಟಲ್ಲಿ ಹರ್ಭಜನ್ ಸಿಂಗ್ ಬಳಿ ಹಣ ಸಾಲ ತೆಗೆದುಕೊಳ್ಳುವ ಸಂದರ್ಭ ತಾಲಂಬೂರಿನಲ್ಲಿರುವ ಜಾಗವನ್ನು ಅಡವು ಇಟ್ಟಿದ್ದೆ. ಆನಂತರ ಪವರ್ ಆಫ್ ಅಟಾರ್ನಿ ಡೀಡ್ ಕೂಡ ಹರ್ಭಜನ್ ಪರವಾಗಿ ನೀಡಿದ್ದೇನೆ. ತಿರುಪೂರ್ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಈ ಬಗ್ಗೆ ರಿಜಿಸ್ಟರ್ ಮಾಡಿಕೊಂಡಿರುವ ದಾಖಲೆ ಹೊಂದಿದ್ದೇನೆ. ಅಲ್ಲದೆ ಉಳಿದ ಹಣವನ್ನೂ ಪೂರ್ತಿಯಾಗಿ ಹಿಂತಿರುಗಿಸಿದ್ದೇನೆ ಎಂದು ಮಹೇಶ್ ತಿಳಿಸಿದ್ದಾನೆ.
Join our WhatsApp group for latest news updates
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm