ಬ್ರೇಕಿಂಗ್ ನ್ಯೂಸ್
01-10-21 05:49 pm Mangaluru Correspondent ಕ್ರೈಂ
ಬಂಟ್ವಾಳ, ಅ.1 : ಕೊಳ್ನಾಡು ಗ್ರಾಮದ ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯನ್ನು ಅಪರಿಚಿತರ ತಂಡ ಅಪಹರಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ದೂರು ದಾಖಲಾಗಿದೆ.
ಕೊಳ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ನಿವಾಸಿ ಮುಹಮ್ಮದ್ ಅನ್ಸಾರ್ (34) ಅಪಹರಣಕ್ಕೀಡಾದ ವ್ಯಕ್ತಿಯಾಗಿದ್ದು ಈ ಬಗ್ಗೆ ಅವರ ಪತ್ನಿ ಅಪ್ಸಾ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುಹಮ್ಮದ್ ಅನ್ಸಾರ್ ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ ವ್ಯವಹಾರ ಮಾಡುತ್ತೇನೆಂದು 2 ತಿಂಗಳ ಹಿಂದೆ ಕೇರಳಕ್ಕೆ ಹೋಗಿ ಬಳಿಕ ಮನೆಗೆ ಮರಳಿದ್ದರು. ಪತ್ನಿ ಮನೆಯಲ್ಲಿ ಇಲ್ಲದ ಸಂದರ್ಭ ಮುಹಮ್ಮದ್ ಅನ್ಸಾರ್ ಅವರನ್ನು ಅಪರಿಚಿತರ ತಂಡ ಬಲವಂತವಾಗಿ ಕಾರಿನಲ್ಲಿ ಅಪಹರಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Fisherman alleged of kidnap by gang states his family members. A case been registered at the Bantwal police station.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm