ಬ್ರೇಕಿಂಗ್ ನ್ಯೂಸ್
02-10-21 04:14 pm Mangaluru Correspondent ಕ್ರೈಂ
ಉಳ್ಳಾಲ, ಅ.2: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜಯಂತಿ ದಿನವೇ ಗಾಂಧೀಜಿ ಯುವತಿಯೊಂದಿಗಿದ್ದ ಹಳೆಯ ಫೋಟೊ ಒಂದನ್ನು ತುಳುವಿನ ಸಜ್ಜಿಗೆ, ಬಜಿಲ್ ಹಾಡಿಗೆ ಹೆಜ್ಜೆ ಹಾಕಿದ ರೀತಿ ವೀಡಿಯೊ ಸೃಷ್ಟಿಸಿ ಅದನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಣಾಜೆ ಠಾಣೆಗೆ ಡಿವೈಎಫ್ ಐ ಕಾರ್ಯಕರ್ತರು ದೂರು ನೀಡಿದ್ದಾರೆ.
ದೇಶದೆಲ್ಲೆಡೆ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಜನ್ಮ ದಿನವನ್ನ ಆಚರಿಸುತ್ತಿದ್ದರೆ, ಹರೇಕಳ ಗ್ರಾಮದ ಪ್ರಜ್ವಲ್ ಎಂಬ ಯುವಕ ತನ್ನ ಮೊಬೈಲ್ ನಲ್ಲಿ ಗಾಂಧೀಜಿ ಕುರಿತಾಗಿದ್ದ ಎಡಿಟೆಡ್ ವೀಡಿಯೋವನ್ನ ವಾಟ್ಸಪ್ ಸ್ಟೇಟಸ್ ಹಾಕಿ, ವಿಕೃತಿ ಮೆರೆದಿರುವುದಾಗಿ ಡಿವೈಎಫ್ ಐ ಸಂಘಟನೆ ದೂರಿನಲ್ಲಿ ಆರೋಪಿಸಿದೆ.

ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನ ಅವರ ಜನ್ಮದಿನದಂದೇ ಅವಮಾನಿಸಿರುವ ಪ್ರಜ್ವಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈತನ ಈ ಕೃತ್ಯದಿಂದ ಪ್ರದೇಶದಲ್ಲಿ ಶಾಂತಿ ಕದಡುವ ಸ್ಥಿತಿ ಉಂಟಾಗಲಿದ್ದು ಸಂಘರ್ಷಕ್ಕೆ ಎಡೆಮಾಡಿಕೊಡುವ ಅವಕಾಶಗಳು ಬಹಳಷ್ಟು ಇದೆ. ಈತ ರಾಷ್ಟ್ರಪಿತ ಗಾಂಧೀಜಿಯನ್ನು ಅವಮಾನಿಸಿದನೆಂದರೆ ದೇಶವನ್ನೇ ಅವಮಾನಿಸಿದಂತೆ. ಹಾಗಾಗಿ ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಡಿವೈಎಫ್ ಐ ನಿಯೋಗ ಎಚ್ಚರಿಸಿದೆ.
ದೂರು ನೀಡಿದ ನಿಯೋಗದಲ್ಲಿ DYFI ಉಳ್ಳಾಲ ವಲಯ ಅಧ್ಯಕ್ಷರಾದ ರಫೀಕ್ ಹರೇಕಳ, ಮುಖಂಡರಾದ ಅಶ್ರಪ್ ಹರೇಕಳ, ರಿಝ್ವಾನ್ ಖಂಡಿಗ, ರಶೀದ್, ಬದ್ರುದ್ದೀನ್, ಇಸ್ಮಾಯಿಲ್ ಖಂಡಿಗ ಮೊದಲಾದವರು ಇದ್ದರು.
Mangalore Gandhi photo morphed with woman and posted on status complaint filed at Konaje station. Such a status was posted on Whatsapp and had gone viral on social media. The status was put today as a mark of Gandhi Jayanti.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm