ಬ್ರೇಕಿಂಗ್ ನ್ಯೂಸ್
02-10-21 04:14 pm Mangaluru Correspondent ಕ್ರೈಂ
ಉಳ್ಳಾಲ, ಅ.2: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜಯಂತಿ ದಿನವೇ ಗಾಂಧೀಜಿ ಯುವತಿಯೊಂದಿಗಿದ್ದ ಹಳೆಯ ಫೋಟೊ ಒಂದನ್ನು ತುಳುವಿನ ಸಜ್ಜಿಗೆ, ಬಜಿಲ್ ಹಾಡಿಗೆ ಹೆಜ್ಜೆ ಹಾಕಿದ ರೀತಿ ವೀಡಿಯೊ ಸೃಷ್ಟಿಸಿ ಅದನ್ನು ಮೊಬೈಲ್ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಣಾಜೆ ಠಾಣೆಗೆ ಡಿವೈಎಫ್ ಐ ಕಾರ್ಯಕರ್ತರು ದೂರು ನೀಡಿದ್ದಾರೆ.
ದೇಶದೆಲ್ಲೆಡೆ ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಜನ್ಮ ದಿನವನ್ನ ಆಚರಿಸುತ್ತಿದ್ದರೆ, ಹರೇಕಳ ಗ್ರಾಮದ ಪ್ರಜ್ವಲ್ ಎಂಬ ಯುವಕ ತನ್ನ ಮೊಬೈಲ್ ನಲ್ಲಿ ಗಾಂಧೀಜಿ ಕುರಿತಾಗಿದ್ದ ಎಡಿಟೆಡ್ ವೀಡಿಯೋವನ್ನ ವಾಟ್ಸಪ್ ಸ್ಟೇಟಸ್ ಹಾಕಿ, ವಿಕೃತಿ ಮೆರೆದಿರುವುದಾಗಿ ಡಿವೈಎಫ್ ಐ ಸಂಘಟನೆ ದೂರಿನಲ್ಲಿ ಆರೋಪಿಸಿದೆ.

ಬ್ರಿಟಿಷರ ಆಳ್ವಿಕೆಯ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನ ಅವರ ಜನ್ಮದಿನದಂದೇ ಅವಮಾನಿಸಿರುವ ಪ್ರಜ್ವಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈತನ ಈ ಕೃತ್ಯದಿಂದ ಪ್ರದೇಶದಲ್ಲಿ ಶಾಂತಿ ಕದಡುವ ಸ್ಥಿತಿ ಉಂಟಾಗಲಿದ್ದು ಸಂಘರ್ಷಕ್ಕೆ ಎಡೆಮಾಡಿಕೊಡುವ ಅವಕಾಶಗಳು ಬಹಳಷ್ಟು ಇದೆ. ಈತ ರಾಷ್ಟ್ರಪಿತ ಗಾಂಧೀಜಿಯನ್ನು ಅವಮಾನಿಸಿದನೆಂದರೆ ದೇಶವನ್ನೇ ಅವಮಾನಿಸಿದಂತೆ. ಹಾಗಾಗಿ ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಡಿವೈಎಫ್ ಐ ನಿಯೋಗ ಎಚ್ಚರಿಸಿದೆ.
ದೂರು ನೀಡಿದ ನಿಯೋಗದಲ್ಲಿ DYFI ಉಳ್ಳಾಲ ವಲಯ ಅಧ್ಯಕ್ಷರಾದ ರಫೀಕ್ ಹರೇಕಳ, ಮುಖಂಡರಾದ ಅಶ್ರಪ್ ಹರೇಕಳ, ರಿಝ್ವಾನ್ ಖಂಡಿಗ, ರಶೀದ್, ಬದ್ರುದ್ದೀನ್, ಇಸ್ಮಾಯಿಲ್ ಖಂಡಿಗ ಮೊದಲಾದವರು ಇದ್ದರು.
Mangalore Gandhi photo morphed with woman and posted on status complaint filed at Konaje station. Such a status was posted on Whatsapp and had gone viral on social media. The status was put today as a mark of Gandhi Jayanti.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm